ಬ್ರೇಕಿಂಗ್ ನ್ಯೂಸ್
11-03-21 11:37 am Mangalore Correspondent ಕ್ರೈಂ
ಮಂಗಳೂರು, ಮಾ.11 : ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರಿಗೆ ಬ್ಯಾಂಕ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಒಟಿಪಿ ನಂಬರ್ ಪಡೆದು ಲಕ್ಷಾಂತರ ರೂ. ಮೊತ್ತವನ್ನು ಖಾತೆಯಿಂದ ಲಪಟಾಯಿಸಿದ ಘಟನೆ ನಡೆದಿದೆ.
ವಂಚನೆಗೆ ಒಳಗಾದ ನಿವೃತ್ತ ಪೊಲೀಸ್ ಅಧಿಕಾರಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಮಾ.4ರಂದು ಮಧ್ಯಾಹ್ನ ಇವರ ಮೊಬೈಲ್ಗೆ ಕರೆ ಬಂದಿತ್ತು. ಹಿಂದಿ ಭಾಷೆಯಲ್ಲಿ ಮಾತನಾಡಿದ ವ್ಯಕ್ತಿ, ಬಂದರು ರಸ್ತೆಯಲ್ಲಿರುವ ಸ್ಟೇಟ್ಬ್ಯಾಂಕ್ ಖಾತೆಯಿಂದ 2 ಲಕ್ಷ ರೂ. ಕಡಿತಗೊಂಡಿದ್ದು, ಅದರ ಮರುಪಾವತಿಗೆ ಒಟಿಪಿ ನಂಬರ್ ಹೇಳುವಂತೆ ಕೋರಿದ್ದರು. ಇದನ್ನು ನಿಜವೆಂದೇ ನಂಬಿದ ಈ ಅಧಿಕಾರಿಯ ಪುತ್ರ, ಮೊಬೈಲ್ಗೆ ಬಂದ ಒಟಿಪಿ ಸಂಖ್ಯೆಯನ್ನು ಹೇಳಿದ್ದರು.

ಸ್ವಲ್ಪ ಹೊತ್ತಿನಲ್ಲಿ ಸರದಿಯಂತೆ ಖಾತೆಯಿಂದ ಹಣ ಕಡಿತಗೊಳ್ಳುತ್ತಿರುವ ಬಗ್ಗೆ ಮೊಬೈಲ್ಗೆ ಎಸ್ಎಂಎಸ್ ಬರಲಾರಂಭಿಸಿತ್ತು. ಕೊನೆಗೆ ಎಸ್ಬಿಐ ಖಾತೆಯಲ್ಲಿದ್ದ ಪೂರ್ತಿ 6.24 ಲಕ್ಷ ರೂ. ಕಡಿತಗೊಂಡಿದ್ದು ಮನೆಯವರು ಗಾಬರಿಗೊಂಡಿದ್ದರು. ದಿಗಿಲುಗೊಂಡ ನಿವೃತ್ತ ಅಧಿಕಾರಿ ಮರುದಿನ ಬ್ಯಾಂಕಿಗೆ ತೆರಳಿ ಪರಿಶೀಲಿಸಿದಾಗ, ವಿವಿಧ ಮೊತ್ತ ದೆಹಲಿಯ ನಾನಾ ಖಾತೆಗಳಿಗೆ ಜಮೆ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Mangalore Retired police officer duped of 6.24 lakhs by online fraud. A case has been registered at the cybercrime police station.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm