ಬ್ರೇಕಿಂಗ್ ನ್ಯೂಸ್
11-03-21 11:37 am Mangalore Correspondent ಕ್ರೈಂ
ಮಂಗಳೂರು, ಮಾ.11 : ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರಿಗೆ ಬ್ಯಾಂಕ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಒಟಿಪಿ ನಂಬರ್ ಪಡೆದು ಲಕ್ಷಾಂತರ ರೂ. ಮೊತ್ತವನ್ನು ಖಾತೆಯಿಂದ ಲಪಟಾಯಿಸಿದ ಘಟನೆ ನಡೆದಿದೆ.
ವಂಚನೆಗೆ ಒಳಗಾದ ನಿವೃತ್ತ ಪೊಲೀಸ್ ಅಧಿಕಾರಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಮಾ.4ರಂದು ಮಧ್ಯಾಹ್ನ ಇವರ ಮೊಬೈಲ್ಗೆ ಕರೆ ಬಂದಿತ್ತು. ಹಿಂದಿ ಭಾಷೆಯಲ್ಲಿ ಮಾತನಾಡಿದ ವ್ಯಕ್ತಿ, ಬಂದರು ರಸ್ತೆಯಲ್ಲಿರುವ ಸ್ಟೇಟ್ಬ್ಯಾಂಕ್ ಖಾತೆಯಿಂದ 2 ಲಕ್ಷ ರೂ. ಕಡಿತಗೊಂಡಿದ್ದು, ಅದರ ಮರುಪಾವತಿಗೆ ಒಟಿಪಿ ನಂಬರ್ ಹೇಳುವಂತೆ ಕೋರಿದ್ದರು. ಇದನ್ನು ನಿಜವೆಂದೇ ನಂಬಿದ ಈ ಅಧಿಕಾರಿಯ ಪುತ್ರ, ಮೊಬೈಲ್ಗೆ ಬಂದ ಒಟಿಪಿ ಸಂಖ್ಯೆಯನ್ನು ಹೇಳಿದ್ದರು.
ಸ್ವಲ್ಪ ಹೊತ್ತಿನಲ್ಲಿ ಸರದಿಯಂತೆ ಖಾತೆಯಿಂದ ಹಣ ಕಡಿತಗೊಳ್ಳುತ್ತಿರುವ ಬಗ್ಗೆ ಮೊಬೈಲ್ಗೆ ಎಸ್ಎಂಎಸ್ ಬರಲಾರಂಭಿಸಿತ್ತು. ಕೊನೆಗೆ ಎಸ್ಬಿಐ ಖಾತೆಯಲ್ಲಿದ್ದ ಪೂರ್ತಿ 6.24 ಲಕ್ಷ ರೂ. ಕಡಿತಗೊಂಡಿದ್ದು ಮನೆಯವರು ಗಾಬರಿಗೊಂಡಿದ್ದರು. ದಿಗಿಲುಗೊಂಡ ನಿವೃತ್ತ ಅಧಿಕಾರಿ ಮರುದಿನ ಬ್ಯಾಂಕಿಗೆ ತೆರಳಿ ಪರಿಶೀಲಿಸಿದಾಗ, ವಿವಿಧ ಮೊತ್ತ ದೆಹಲಿಯ ನಾನಾ ಖಾತೆಗಳಿಗೆ ಜಮೆ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Mangalore Retired police officer duped of 6.24 lakhs by online fraud. A case has been registered at the cybercrime police station.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm