ಬ್ರೇಕಿಂಗ್ ನ್ಯೂಸ್
11-03-21 11:37 am Mangalore Correspondent ಕ್ರೈಂ
ಮಂಗಳೂರು, ಮಾ.11 : ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರಿಗೆ ಬ್ಯಾಂಕ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಒಟಿಪಿ ನಂಬರ್ ಪಡೆದು ಲಕ್ಷಾಂತರ ರೂ. ಮೊತ್ತವನ್ನು ಖಾತೆಯಿಂದ ಲಪಟಾಯಿಸಿದ ಘಟನೆ ನಡೆದಿದೆ.
ವಂಚನೆಗೆ ಒಳಗಾದ ನಿವೃತ್ತ ಪೊಲೀಸ್ ಅಧಿಕಾರಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಮಾ.4ರಂದು ಮಧ್ಯಾಹ್ನ ಇವರ ಮೊಬೈಲ್ಗೆ ಕರೆ ಬಂದಿತ್ತು. ಹಿಂದಿ ಭಾಷೆಯಲ್ಲಿ ಮಾತನಾಡಿದ ವ್ಯಕ್ತಿ, ಬಂದರು ರಸ್ತೆಯಲ್ಲಿರುವ ಸ್ಟೇಟ್ಬ್ಯಾಂಕ್ ಖಾತೆಯಿಂದ 2 ಲಕ್ಷ ರೂ. ಕಡಿತಗೊಂಡಿದ್ದು, ಅದರ ಮರುಪಾವತಿಗೆ ಒಟಿಪಿ ನಂಬರ್ ಹೇಳುವಂತೆ ಕೋರಿದ್ದರು. ಇದನ್ನು ನಿಜವೆಂದೇ ನಂಬಿದ ಈ ಅಧಿಕಾರಿಯ ಪುತ್ರ, ಮೊಬೈಲ್ಗೆ ಬಂದ ಒಟಿಪಿ ಸಂಖ್ಯೆಯನ್ನು ಹೇಳಿದ್ದರು.

ಸ್ವಲ್ಪ ಹೊತ್ತಿನಲ್ಲಿ ಸರದಿಯಂತೆ ಖಾತೆಯಿಂದ ಹಣ ಕಡಿತಗೊಳ್ಳುತ್ತಿರುವ ಬಗ್ಗೆ ಮೊಬೈಲ್ಗೆ ಎಸ್ಎಂಎಸ್ ಬರಲಾರಂಭಿಸಿತ್ತು. ಕೊನೆಗೆ ಎಸ್ಬಿಐ ಖಾತೆಯಲ್ಲಿದ್ದ ಪೂರ್ತಿ 6.24 ಲಕ್ಷ ರೂ. ಕಡಿತಗೊಂಡಿದ್ದು ಮನೆಯವರು ಗಾಬರಿಗೊಂಡಿದ್ದರು. ದಿಗಿಲುಗೊಂಡ ನಿವೃತ್ತ ಅಧಿಕಾರಿ ಮರುದಿನ ಬ್ಯಾಂಕಿಗೆ ತೆರಳಿ ಪರಿಶೀಲಿಸಿದಾಗ, ವಿವಿಧ ಮೊತ್ತ ದೆಹಲಿಯ ನಾನಾ ಖಾತೆಗಳಿಗೆ ಜಮೆ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Mangalore Retired police officer duped of 6.24 lakhs by online fraud. A case has been registered at the cybercrime police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am