ಬ್ರೇಕಿಂಗ್ ನ್ಯೂಸ್
11-03-21 12:04 pm Mangalore Correspondent ಕ್ರೈಂ
ಮಂಗಳೂರು, ಮಾ.11: ಮಂಗಳೂರು ಏರ್ಪೋರ್ಟಿನಲ್ಲಿ ಸರದಿಯಂತೆ, ಚಿನ್ನ ಕಳ್ಳಸಾಗಣೆ ಪತ್ತೆಯಾಗುತ್ತಿದೆ. ಈಗ ಮಹಿಳೆಯರು ಕೂಡ ಕಳ್ಳ ಸಾಗಣೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕೇರಳದ ಕಾಸರಗೋಡು ಮೂಲದ ಮಹಿಳೆ 2.41 ಕೇಜಿ ಬಂಗಾರ ಅಕ್ರಮ ಸಾಗಿಸುವ ಯತ್ನದಲ್ಲಿ ಕಸ್ಟಮ್ಸ್ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಕಾಸರಗೋಡು ಮೂಲದ ಮೊಹಮ್ಮದ್ ಅಲಿ ಸಮೀರ ಎಂಬ ಹೆಸರಿನ ಮಹಿಳೆಯನ್ನು ತಪಾಸಣೆ ನಡೆಸಿದಾಗ ಮೈಯಲ್ಲಿ ಚಿನ್ನ ಇರುವುದು ಕಂಡುಬಂದಿದೆ. ಬಳಿಕ ಮಹಿಳಾ ಅಧಿಕಾರಿಗಳು ಸೇರಿ ತಪಾಸಣೆ ನಡೆಸಿದ್ದಾರೆ. ಆಕೆಯ ಸ್ಯಾನಿಟರಿ ಪ್ಯಾಡ್, ಸಾಕ್ಸ್ ಸೇರಿದಂತೆ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡಿದ್ದ ಚಿನ್ನದ ಗಟ್ಟಿ ಪತ್ತೆಯಾಗಿದೆ. ಒಟ್ಟು 2.41 ಕೇಜಿ ಬಂಗಾರ ಸಿಕ್ಕಿದ್ದು ಇದರ ಮೌಲ್ಯ ಸುಮಾರು 1.10 ಕೋಟಿ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆರೋಪಿ ಮಹಿಳೆ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದಳು.

ಆಕೆಯ ಬ್ಯಾಗಿನಲ್ಲಿ ವಿದೇಶಿ ನಿರ್ಮಿತ ಸಿಗರೇಟು ಪ್ಯಾಕೆಟ್ ಗಳು ಪತ್ತೆಯಾಗಿದ್ದು ಅವನ್ನು ವಶಕ್ಕೆ ಪಡೆಯಲಾಗಿದೆ. ಕೋಪ್ಟಾ ನೀತಿಯಡಿ ಸಿಗರೇಟ್ ಸಾಗಾಟ ಅಕ್ರಮವಾಗಿದ್ದು ಪ್ರಕರಣ ದಾಖಲಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ಇಲಾಖೆ ಡೆಪ್ಯುಟಿ ಕಮಿಷನರ್ ಕಪಿಲ್ ಗದೆ ನೇತೃತ್ವದಲ್ಲಿ ಸುಪರಿಡೆಂಟ್ ಪ್ರೀತಿ ಸುಮಾ, ರಾಕೇಶ್ ಕುಮಾರ್, ಕ್ಷಿತಿ ನಾಯಕ್ ಭಾಗವಹಿಸಿದ್ದರು.
Customs officers at Mangaluru International Airport seized gold and foreign origin cigarettes from a female passenger on Thursday March 11.The passenger, Mohammed Ali Sameera from Kasargod, came from Dubai by Air India flight.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am