ಬ್ರೇಕಿಂಗ್ ನ್ಯೂಸ್
11-03-21 12:04 pm Mangalore Correspondent ಕ್ರೈಂ
ಮಂಗಳೂರು, ಮಾ.11: ಮಂಗಳೂರು ಏರ್ಪೋರ್ಟಿನಲ್ಲಿ ಸರದಿಯಂತೆ, ಚಿನ್ನ ಕಳ್ಳಸಾಗಣೆ ಪತ್ತೆಯಾಗುತ್ತಿದೆ. ಈಗ ಮಹಿಳೆಯರು ಕೂಡ ಕಳ್ಳ ಸಾಗಣೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕೇರಳದ ಕಾಸರಗೋಡು ಮೂಲದ ಮಹಿಳೆ 2.41 ಕೇಜಿ ಬಂಗಾರ ಅಕ್ರಮ ಸಾಗಿಸುವ ಯತ್ನದಲ್ಲಿ ಕಸ್ಟಮ್ಸ್ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಕಾಸರಗೋಡು ಮೂಲದ ಮೊಹಮ್ಮದ್ ಅಲಿ ಸಮೀರ ಎಂಬ ಹೆಸರಿನ ಮಹಿಳೆಯನ್ನು ತಪಾಸಣೆ ನಡೆಸಿದಾಗ ಮೈಯಲ್ಲಿ ಚಿನ್ನ ಇರುವುದು ಕಂಡುಬಂದಿದೆ. ಬಳಿಕ ಮಹಿಳಾ ಅಧಿಕಾರಿಗಳು ಸೇರಿ ತಪಾಸಣೆ ನಡೆಸಿದ್ದಾರೆ. ಆಕೆಯ ಸ್ಯಾನಿಟರಿ ಪ್ಯಾಡ್, ಸಾಕ್ಸ್ ಸೇರಿದಂತೆ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡಿದ್ದ ಚಿನ್ನದ ಗಟ್ಟಿ ಪತ್ತೆಯಾಗಿದೆ. ಒಟ್ಟು 2.41 ಕೇಜಿ ಬಂಗಾರ ಸಿಕ್ಕಿದ್ದು ಇದರ ಮೌಲ್ಯ ಸುಮಾರು 1.10 ಕೋಟಿ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆರೋಪಿ ಮಹಿಳೆ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದಳು.

ಆಕೆಯ ಬ್ಯಾಗಿನಲ್ಲಿ ವಿದೇಶಿ ನಿರ್ಮಿತ ಸಿಗರೇಟು ಪ್ಯಾಕೆಟ್ ಗಳು ಪತ್ತೆಯಾಗಿದ್ದು ಅವನ್ನು ವಶಕ್ಕೆ ಪಡೆಯಲಾಗಿದೆ. ಕೋಪ್ಟಾ ನೀತಿಯಡಿ ಸಿಗರೇಟ್ ಸಾಗಾಟ ಅಕ್ರಮವಾಗಿದ್ದು ಪ್ರಕರಣ ದಾಖಲಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ಇಲಾಖೆ ಡೆಪ್ಯುಟಿ ಕಮಿಷನರ್ ಕಪಿಲ್ ಗದೆ ನೇತೃತ್ವದಲ್ಲಿ ಸುಪರಿಡೆಂಟ್ ಪ್ರೀತಿ ಸುಮಾ, ರಾಕೇಶ್ ಕುಮಾರ್, ಕ್ಷಿತಿ ನಾಯಕ್ ಭಾಗವಹಿಸಿದ್ದರು.
Customs officers at Mangaluru International Airport seized gold and foreign origin cigarettes from a female passenger on Thursday March 11.The passenger, Mohammed Ali Sameera from Kasargod, came from Dubai by Air India flight.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 11:53 am
Mangaluru Staffer
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm