ಬ್ರೇಕಿಂಗ್ ನ್ಯೂಸ್
11-03-21 12:04 pm Mangalore Correspondent ಕ್ರೈಂ
ಮಂಗಳೂರು, ಮಾ.11: ಮಂಗಳೂರು ಏರ್ಪೋರ್ಟಿನಲ್ಲಿ ಸರದಿಯಂತೆ, ಚಿನ್ನ ಕಳ್ಳಸಾಗಣೆ ಪತ್ತೆಯಾಗುತ್ತಿದೆ. ಈಗ ಮಹಿಳೆಯರು ಕೂಡ ಕಳ್ಳ ಸಾಗಣೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕೇರಳದ ಕಾಸರಗೋಡು ಮೂಲದ ಮಹಿಳೆ 2.41 ಕೇಜಿ ಬಂಗಾರ ಅಕ್ರಮ ಸಾಗಿಸುವ ಯತ್ನದಲ್ಲಿ ಕಸ್ಟಮ್ಸ್ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಕಾಸರಗೋಡು ಮೂಲದ ಮೊಹಮ್ಮದ್ ಅಲಿ ಸಮೀರ ಎಂಬ ಹೆಸರಿನ ಮಹಿಳೆಯನ್ನು ತಪಾಸಣೆ ನಡೆಸಿದಾಗ ಮೈಯಲ್ಲಿ ಚಿನ್ನ ಇರುವುದು ಕಂಡುಬಂದಿದೆ. ಬಳಿಕ ಮಹಿಳಾ ಅಧಿಕಾರಿಗಳು ಸೇರಿ ತಪಾಸಣೆ ನಡೆಸಿದ್ದಾರೆ. ಆಕೆಯ ಸ್ಯಾನಿಟರಿ ಪ್ಯಾಡ್, ಸಾಕ್ಸ್ ಸೇರಿದಂತೆ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡಿದ್ದ ಚಿನ್ನದ ಗಟ್ಟಿ ಪತ್ತೆಯಾಗಿದೆ. ಒಟ್ಟು 2.41 ಕೇಜಿ ಬಂಗಾರ ಸಿಕ್ಕಿದ್ದು ಇದರ ಮೌಲ್ಯ ಸುಮಾರು 1.10 ಕೋಟಿ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆರೋಪಿ ಮಹಿಳೆ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದಳು.

ಆಕೆಯ ಬ್ಯಾಗಿನಲ್ಲಿ ವಿದೇಶಿ ನಿರ್ಮಿತ ಸಿಗರೇಟು ಪ್ಯಾಕೆಟ್ ಗಳು ಪತ್ತೆಯಾಗಿದ್ದು ಅವನ್ನು ವಶಕ್ಕೆ ಪಡೆಯಲಾಗಿದೆ. ಕೋಪ್ಟಾ ನೀತಿಯಡಿ ಸಿಗರೇಟ್ ಸಾಗಾಟ ಅಕ್ರಮವಾಗಿದ್ದು ಪ್ರಕರಣ ದಾಖಲಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ಇಲಾಖೆ ಡೆಪ್ಯುಟಿ ಕಮಿಷನರ್ ಕಪಿಲ್ ಗದೆ ನೇತೃತ್ವದಲ್ಲಿ ಸುಪರಿಡೆಂಟ್ ಪ್ರೀತಿ ಸುಮಾ, ರಾಕೇಶ್ ಕುಮಾರ್, ಕ್ಷಿತಿ ನಾಯಕ್ ಭಾಗವಹಿಸಿದ್ದರು.
Customs officers at Mangaluru International Airport seized gold and foreign origin cigarettes from a female passenger on Thursday March 11.The passenger, Mohammed Ali Sameera from Kasargod, came from Dubai by Air India flight.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am