ಬ್ರೇಕಿಂಗ್ ನ್ಯೂಸ್
11-03-21 12:04 pm Mangalore Correspondent ಕ್ರೈಂ
ಮಂಗಳೂರು, ಮಾ.11: ಮಂಗಳೂರು ಏರ್ಪೋರ್ಟಿನಲ್ಲಿ ಸರದಿಯಂತೆ, ಚಿನ್ನ ಕಳ್ಳಸಾಗಣೆ ಪತ್ತೆಯಾಗುತ್ತಿದೆ. ಈಗ ಮಹಿಳೆಯರು ಕೂಡ ಕಳ್ಳ ಸಾಗಣೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕೇರಳದ ಕಾಸರಗೋಡು ಮೂಲದ ಮಹಿಳೆ 2.41 ಕೇಜಿ ಬಂಗಾರ ಅಕ್ರಮ ಸಾಗಿಸುವ ಯತ್ನದಲ್ಲಿ ಕಸ್ಟಮ್ಸ್ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಕಾಸರಗೋಡು ಮೂಲದ ಮೊಹಮ್ಮದ್ ಅಲಿ ಸಮೀರ ಎಂಬ ಹೆಸರಿನ ಮಹಿಳೆಯನ್ನು ತಪಾಸಣೆ ನಡೆಸಿದಾಗ ಮೈಯಲ್ಲಿ ಚಿನ್ನ ಇರುವುದು ಕಂಡುಬಂದಿದೆ. ಬಳಿಕ ಮಹಿಳಾ ಅಧಿಕಾರಿಗಳು ಸೇರಿ ತಪಾಸಣೆ ನಡೆಸಿದ್ದಾರೆ. ಆಕೆಯ ಸ್ಯಾನಿಟರಿ ಪ್ಯಾಡ್, ಸಾಕ್ಸ್ ಸೇರಿದಂತೆ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡಿದ್ದ ಚಿನ್ನದ ಗಟ್ಟಿ ಪತ್ತೆಯಾಗಿದೆ. ಒಟ್ಟು 2.41 ಕೇಜಿ ಬಂಗಾರ ಸಿಕ್ಕಿದ್ದು ಇದರ ಮೌಲ್ಯ ಸುಮಾರು 1.10 ಕೋಟಿ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆರೋಪಿ ಮಹಿಳೆ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದಳು.

ಆಕೆಯ ಬ್ಯಾಗಿನಲ್ಲಿ ವಿದೇಶಿ ನಿರ್ಮಿತ ಸಿಗರೇಟು ಪ್ಯಾಕೆಟ್ ಗಳು ಪತ್ತೆಯಾಗಿದ್ದು ಅವನ್ನು ವಶಕ್ಕೆ ಪಡೆಯಲಾಗಿದೆ. ಕೋಪ್ಟಾ ನೀತಿಯಡಿ ಸಿಗರೇಟ್ ಸಾಗಾಟ ಅಕ್ರಮವಾಗಿದ್ದು ಪ್ರಕರಣ ದಾಖಲಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ಇಲಾಖೆ ಡೆಪ್ಯುಟಿ ಕಮಿಷನರ್ ಕಪಿಲ್ ಗದೆ ನೇತೃತ್ವದಲ್ಲಿ ಸುಪರಿಡೆಂಟ್ ಪ್ರೀತಿ ಸುಮಾ, ರಾಕೇಶ್ ಕುಮಾರ್, ಕ್ಷಿತಿ ನಾಯಕ್ ಭಾಗವಹಿಸಿದ್ದರು.
Customs officers at Mangaluru International Airport seized gold and foreign origin cigarettes from a female passenger on Thursday March 11.The passenger, Mohammed Ali Sameera from Kasargod, came from Dubai by Air India flight.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm