ಬ್ರೇಕಿಂಗ್ ನ್ಯೂಸ್
12-03-21 11:21 am Mangalore Correspondent ಕ್ರೈಂ
ಮಂಗಳೂರು, ಮಾ.11 : ರಸ್ತೆ ಬದಿ ನಿಲ್ಲಿಸಿದ ಕಾರಿನಿಂದ ನಗದು ಹಾಗೂ ವಿದೇಶಿ ಕರೆನ್ಸಿ ಹೊಂದಿದ್ದ ಬ್ಯಾಗನ್ನು ಕಳವು ಮಾಡಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುರುವಾರ ಬೆಳಗ್ಗೆ ಚೇತನ್ ಕುಮಾರ್ ಎಂಬವರು ಮಧ್ಯಾಹ್ನ 12:40ರ ವೇಳೆಗೆ ತನ್ನ ಪತ್ನಿಯೊಂದಿಗೆ ಕಾರಿನಲ್ಲಿ ಬಂದು ಚಿಲಿಂಬಿ ಸೂಪರ್ ಮಾರ್ಕೆಟ್ ಎದುರುಗಡೆ ರಸ್ತೆ ಬದಿ ಕಾರು ನಿಲ್ಲಿಸಿ ಸಾಯಿ ಬಾಬಾ ಮಂದಿರಕ್ಕೆ ತೆರಳಿದ್ದರು.

ಮಧ್ಯಾಹ್ನ 1:20ಕ್ಕೆ ಮರಳಿ ಕಾರಿನ ಬಳಿ ಬಂದಾಗ ಕಾರಿನ ಎಡಬದಿ ಹಿಂಬದಿ ಗ್ಲಾಸ್ನ್ನು ಒಡೆದು ಕಾರಿ ನೊಳಗಿದ್ದ ಬ್ಯಾಗ್ ಕಳವು ಮಾಡಲಾಗಿತ್ತು. ಅದರಲ್ಲಿ 20 ಸಾವಿರ ರೂ. ನಗದು, 40 ಸಾವಿರ ರೂ. ಮೌಲ್ಯದ ವಿದೇಶಿ ಕರೆನ್ಸಿ, ಎಟಿಎಂ ಕಾರ್ಡ್, ಎಮಿರೇಟ್ಸ್ ಐಡಿ, ಆಧಾರ್ ಕಾರ್ಡ್, ತನ್ನ ಪತ್ನಿಯ ದುಬೈ ಇಸ್ಲಾಮಿಕ್ ಬ್ಯಾಂಕ್ ಎಟಿಎಂ ಕಾರ್ಡ್, ಅಲ್ಲದೆ ಪಾಸ್ಪೋರ್ಟ್ ಇತ್ತೆಂದು ತಿಳಿದುಬಂದಿದೆ.
ಚೇತನ್ ಕುಮಾರ್ ದುಬಾಯಿನಲ್ಲಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದು, ಇನ್ನು ಕೆಲವೇ ದಿನಗಳಲ್ಲಿ ವಾಪಸ್ ಹೋಗುವವರಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ತಿಳಿದವರೇ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The window glass of a car was broken and a passport, Rs 20,000 in cash and foreign currency worth Rs 40,000 found inside were taken away by thieves on Thursday March 11 during the daytime
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am