ಬ್ರೇಕಿಂಗ್ ನ್ಯೂಸ್
12-03-21 11:21 am Mangalore Correspondent ಕ್ರೈಂ
ಮಂಗಳೂರು, ಮಾ.11 : ರಸ್ತೆ ಬದಿ ನಿಲ್ಲಿಸಿದ ಕಾರಿನಿಂದ ನಗದು ಹಾಗೂ ವಿದೇಶಿ ಕರೆನ್ಸಿ ಹೊಂದಿದ್ದ ಬ್ಯಾಗನ್ನು ಕಳವು ಮಾಡಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುರುವಾರ ಬೆಳಗ್ಗೆ ಚೇತನ್ ಕುಮಾರ್ ಎಂಬವರು ಮಧ್ಯಾಹ್ನ 12:40ರ ವೇಳೆಗೆ ತನ್ನ ಪತ್ನಿಯೊಂದಿಗೆ ಕಾರಿನಲ್ಲಿ ಬಂದು ಚಿಲಿಂಬಿ ಸೂಪರ್ ಮಾರ್ಕೆಟ್ ಎದುರುಗಡೆ ರಸ್ತೆ ಬದಿ ಕಾರು ನಿಲ್ಲಿಸಿ ಸಾಯಿ ಬಾಬಾ ಮಂದಿರಕ್ಕೆ ತೆರಳಿದ್ದರು.

ಮಧ್ಯಾಹ್ನ 1:20ಕ್ಕೆ ಮರಳಿ ಕಾರಿನ ಬಳಿ ಬಂದಾಗ ಕಾರಿನ ಎಡಬದಿ ಹಿಂಬದಿ ಗ್ಲಾಸ್ನ್ನು ಒಡೆದು ಕಾರಿ ನೊಳಗಿದ್ದ ಬ್ಯಾಗ್ ಕಳವು ಮಾಡಲಾಗಿತ್ತು. ಅದರಲ್ಲಿ 20 ಸಾವಿರ ರೂ. ನಗದು, 40 ಸಾವಿರ ರೂ. ಮೌಲ್ಯದ ವಿದೇಶಿ ಕರೆನ್ಸಿ, ಎಟಿಎಂ ಕಾರ್ಡ್, ಎಮಿರೇಟ್ಸ್ ಐಡಿ, ಆಧಾರ್ ಕಾರ್ಡ್, ತನ್ನ ಪತ್ನಿಯ ದುಬೈ ಇಸ್ಲಾಮಿಕ್ ಬ್ಯಾಂಕ್ ಎಟಿಎಂ ಕಾರ್ಡ್, ಅಲ್ಲದೆ ಪಾಸ್ಪೋರ್ಟ್ ಇತ್ತೆಂದು ತಿಳಿದುಬಂದಿದೆ.
ಚೇತನ್ ಕುಮಾರ್ ದುಬಾಯಿನಲ್ಲಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದು, ಇನ್ನು ಕೆಲವೇ ದಿನಗಳಲ್ಲಿ ವಾಪಸ್ ಹೋಗುವವರಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ತಿಳಿದವರೇ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The window glass of a car was broken and a passport, Rs 20,000 in cash and foreign currency worth Rs 40,000 found inside were taken away by thieves on Thursday March 11 during the daytime
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am