ಬ್ರೇಕಿಂಗ್ ನ್ಯೂಸ್
12-03-21 11:21 am Mangalore Correspondent ಕ್ರೈಂ
ಮಂಗಳೂರು, ಮಾ.11 : ರಸ್ತೆ ಬದಿ ನಿಲ್ಲಿಸಿದ ಕಾರಿನಿಂದ ನಗದು ಹಾಗೂ ವಿದೇಶಿ ಕರೆನ್ಸಿ ಹೊಂದಿದ್ದ ಬ್ಯಾಗನ್ನು ಕಳವು ಮಾಡಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ಬೆಳಗ್ಗೆ ಚೇತನ್ ಕುಮಾರ್ ಎಂಬವರು ಮಧ್ಯಾಹ್ನ 12:40ರ ವೇಳೆಗೆ ತನ್ನ ಪತ್ನಿಯೊಂದಿಗೆ ಕಾರಿನಲ್ಲಿ ಬಂದು ಚಿಲಿಂಬಿ ಸೂಪರ್ ಮಾರ್ಕೆಟ್ ಎದುರುಗಡೆ ರಸ್ತೆ ಬದಿ ಕಾರು ನಿಲ್ಲಿಸಿ ಸಾಯಿ ಬಾಬಾ ಮಂದಿರಕ್ಕೆ ತೆರಳಿದ್ದರು.
ಮಧ್ಯಾಹ್ನ 1:20ಕ್ಕೆ ಮರಳಿ ಕಾರಿನ ಬಳಿ ಬಂದಾಗ ಕಾರಿನ ಎಡಬದಿ ಹಿಂಬದಿ ಗ್ಲಾಸ್ನ್ನು ಒಡೆದು ಕಾರಿ ನೊಳಗಿದ್ದ ಬ್ಯಾಗ್ ಕಳವು ಮಾಡಲಾಗಿತ್ತು. ಅದರಲ್ಲಿ 20 ಸಾವಿರ ರೂ. ನಗದು, 40 ಸಾವಿರ ರೂ. ಮೌಲ್ಯದ ವಿದೇಶಿ ಕರೆನ್ಸಿ, ಎಟಿಎಂ ಕಾರ್ಡ್, ಎಮಿರೇಟ್ಸ್ ಐಡಿ, ಆಧಾರ್ ಕಾರ್ಡ್, ತನ್ನ ಪತ್ನಿಯ ದುಬೈ ಇಸ್ಲಾಮಿಕ್ ಬ್ಯಾಂಕ್ ಎಟಿಎಂ ಕಾರ್ಡ್, ಅಲ್ಲದೆ ಪಾಸ್ಪೋರ್ಟ್ ಇತ್ತೆಂದು ತಿಳಿದುಬಂದಿದೆ.
ಚೇತನ್ ಕುಮಾರ್ ದುಬಾಯಿನಲ್ಲಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದು, ಇನ್ನು ಕೆಲವೇ ದಿನಗಳಲ್ಲಿ ವಾಪಸ್ ಹೋಗುವವರಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ತಿಳಿದವರೇ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The window glass of a car was broken and a passport, Rs 20,000 in cash and foreign currency worth Rs 40,000 found inside were taken away by thieves on Thursday March 11 during the daytime
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am