ಬ್ರೇಕಿಂಗ್ ನ್ಯೂಸ್
12-03-21 11:21 am Mangalore Correspondent ಕ್ರೈಂ
ಮಂಗಳೂರು, ಮಾ.11 : ರಸ್ತೆ ಬದಿ ನಿಲ್ಲಿಸಿದ ಕಾರಿನಿಂದ ನಗದು ಹಾಗೂ ವಿದೇಶಿ ಕರೆನ್ಸಿ ಹೊಂದಿದ್ದ ಬ್ಯಾಗನ್ನು ಕಳವು ಮಾಡಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುರುವಾರ ಬೆಳಗ್ಗೆ ಚೇತನ್ ಕುಮಾರ್ ಎಂಬವರು ಮಧ್ಯಾಹ್ನ 12:40ರ ವೇಳೆಗೆ ತನ್ನ ಪತ್ನಿಯೊಂದಿಗೆ ಕಾರಿನಲ್ಲಿ ಬಂದು ಚಿಲಿಂಬಿ ಸೂಪರ್ ಮಾರ್ಕೆಟ್ ಎದುರುಗಡೆ ರಸ್ತೆ ಬದಿ ಕಾರು ನಿಲ್ಲಿಸಿ ಸಾಯಿ ಬಾಬಾ ಮಂದಿರಕ್ಕೆ ತೆರಳಿದ್ದರು.

ಮಧ್ಯಾಹ್ನ 1:20ಕ್ಕೆ ಮರಳಿ ಕಾರಿನ ಬಳಿ ಬಂದಾಗ ಕಾರಿನ ಎಡಬದಿ ಹಿಂಬದಿ ಗ್ಲಾಸ್ನ್ನು ಒಡೆದು ಕಾರಿ ನೊಳಗಿದ್ದ ಬ್ಯಾಗ್ ಕಳವು ಮಾಡಲಾಗಿತ್ತು. ಅದರಲ್ಲಿ 20 ಸಾವಿರ ರೂ. ನಗದು, 40 ಸಾವಿರ ರೂ. ಮೌಲ್ಯದ ವಿದೇಶಿ ಕರೆನ್ಸಿ, ಎಟಿಎಂ ಕಾರ್ಡ್, ಎಮಿರೇಟ್ಸ್ ಐಡಿ, ಆಧಾರ್ ಕಾರ್ಡ್, ತನ್ನ ಪತ್ನಿಯ ದುಬೈ ಇಸ್ಲಾಮಿಕ್ ಬ್ಯಾಂಕ್ ಎಟಿಎಂ ಕಾರ್ಡ್, ಅಲ್ಲದೆ ಪಾಸ್ಪೋರ್ಟ್ ಇತ್ತೆಂದು ತಿಳಿದುಬಂದಿದೆ.
ಚೇತನ್ ಕುಮಾರ್ ದುಬಾಯಿನಲ್ಲಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದು, ಇನ್ನು ಕೆಲವೇ ದಿನಗಳಲ್ಲಿ ವಾಪಸ್ ಹೋಗುವವರಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ತಿಳಿದವರೇ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The window glass of a car was broken and a passport, Rs 20,000 in cash and foreign currency worth Rs 40,000 found inside were taken away by thieves on Thursday March 11 during the daytime
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm