ಬ್ರೇಕಿಂಗ್ ನ್ಯೂಸ್
12-03-21 11:21 am Mangalore Correspondent ಕ್ರೈಂ
ಮಂಗಳೂರು, ಮಾ.11 : ರಸ್ತೆ ಬದಿ ನಿಲ್ಲಿಸಿದ ಕಾರಿನಿಂದ ನಗದು ಹಾಗೂ ವಿದೇಶಿ ಕರೆನ್ಸಿ ಹೊಂದಿದ್ದ ಬ್ಯಾಗನ್ನು ಕಳವು ಮಾಡಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ಬೆಳಗ್ಗೆ ಚೇತನ್ ಕುಮಾರ್ ಎಂಬವರು ಮಧ್ಯಾಹ್ನ 12:40ರ ವೇಳೆಗೆ ತನ್ನ ಪತ್ನಿಯೊಂದಿಗೆ ಕಾರಿನಲ್ಲಿ ಬಂದು ಚಿಲಿಂಬಿ ಸೂಪರ್ ಮಾರ್ಕೆಟ್ ಎದುರುಗಡೆ ರಸ್ತೆ ಬದಿ ಕಾರು ನಿಲ್ಲಿಸಿ ಸಾಯಿ ಬಾಬಾ ಮಂದಿರಕ್ಕೆ ತೆರಳಿದ್ದರು.
ಮಧ್ಯಾಹ್ನ 1:20ಕ್ಕೆ ಮರಳಿ ಕಾರಿನ ಬಳಿ ಬಂದಾಗ ಕಾರಿನ ಎಡಬದಿ ಹಿಂಬದಿ ಗ್ಲಾಸ್ನ್ನು ಒಡೆದು ಕಾರಿ ನೊಳಗಿದ್ದ ಬ್ಯಾಗ್ ಕಳವು ಮಾಡಲಾಗಿತ್ತು. ಅದರಲ್ಲಿ 20 ಸಾವಿರ ರೂ. ನಗದು, 40 ಸಾವಿರ ರೂ. ಮೌಲ್ಯದ ವಿದೇಶಿ ಕರೆನ್ಸಿ, ಎಟಿಎಂ ಕಾರ್ಡ್, ಎಮಿರೇಟ್ಸ್ ಐಡಿ, ಆಧಾರ್ ಕಾರ್ಡ್, ತನ್ನ ಪತ್ನಿಯ ದುಬೈ ಇಸ್ಲಾಮಿಕ್ ಬ್ಯಾಂಕ್ ಎಟಿಎಂ ಕಾರ್ಡ್, ಅಲ್ಲದೆ ಪಾಸ್ಪೋರ್ಟ್ ಇತ್ತೆಂದು ತಿಳಿದುಬಂದಿದೆ.
ಚೇತನ್ ಕುಮಾರ್ ದುಬಾಯಿನಲ್ಲಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದು, ಇನ್ನು ಕೆಲವೇ ದಿನಗಳಲ್ಲಿ ವಾಪಸ್ ಹೋಗುವವರಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ತಿಳಿದವರೇ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The window glass of a car was broken and a passport, Rs 20,000 in cash and foreign currency worth Rs 40,000 found inside were taken away by thieves on Thursday March 11 during the daytime
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm