ಬ್ರೇಕಿಂಗ್ ನ್ಯೂಸ್
12-03-21 11:21 am Mangalore Correspondent ಕ್ರೈಂ
ಮಂಗಳೂರು, ಮಾ.11 : ರಸ್ತೆ ಬದಿ ನಿಲ್ಲಿಸಿದ ಕಾರಿನಿಂದ ನಗದು ಹಾಗೂ ವಿದೇಶಿ ಕರೆನ್ಸಿ ಹೊಂದಿದ್ದ ಬ್ಯಾಗನ್ನು ಕಳವು ಮಾಡಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ಬೆಳಗ್ಗೆ ಚೇತನ್ ಕುಮಾರ್ ಎಂಬವರು ಮಧ್ಯಾಹ್ನ 12:40ರ ವೇಳೆಗೆ ತನ್ನ ಪತ್ನಿಯೊಂದಿಗೆ ಕಾರಿನಲ್ಲಿ ಬಂದು ಚಿಲಿಂಬಿ ಸೂಪರ್ ಮಾರ್ಕೆಟ್ ಎದುರುಗಡೆ ರಸ್ತೆ ಬದಿ ಕಾರು ನಿಲ್ಲಿಸಿ ಸಾಯಿ ಬಾಬಾ ಮಂದಿರಕ್ಕೆ ತೆರಳಿದ್ದರು.
ಮಧ್ಯಾಹ್ನ 1:20ಕ್ಕೆ ಮರಳಿ ಕಾರಿನ ಬಳಿ ಬಂದಾಗ ಕಾರಿನ ಎಡಬದಿ ಹಿಂಬದಿ ಗ್ಲಾಸ್ನ್ನು ಒಡೆದು ಕಾರಿ ನೊಳಗಿದ್ದ ಬ್ಯಾಗ್ ಕಳವು ಮಾಡಲಾಗಿತ್ತು. ಅದರಲ್ಲಿ 20 ಸಾವಿರ ರೂ. ನಗದು, 40 ಸಾವಿರ ರೂ. ಮೌಲ್ಯದ ವಿದೇಶಿ ಕರೆನ್ಸಿ, ಎಟಿಎಂ ಕಾರ್ಡ್, ಎಮಿರೇಟ್ಸ್ ಐಡಿ, ಆಧಾರ್ ಕಾರ್ಡ್, ತನ್ನ ಪತ್ನಿಯ ದುಬೈ ಇಸ್ಲಾಮಿಕ್ ಬ್ಯಾಂಕ್ ಎಟಿಎಂ ಕಾರ್ಡ್, ಅಲ್ಲದೆ ಪಾಸ್ಪೋರ್ಟ್ ಇತ್ತೆಂದು ತಿಳಿದುಬಂದಿದೆ.
ಚೇತನ್ ಕುಮಾರ್ ದುಬಾಯಿನಲ್ಲಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದು, ಇನ್ನು ಕೆಲವೇ ದಿನಗಳಲ್ಲಿ ವಾಪಸ್ ಹೋಗುವವರಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ತಿಳಿದವರೇ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The window glass of a car was broken and a passport, Rs 20,000 in cash and foreign currency worth Rs 40,000 found inside were taken away by thieves on Thursday March 11 during the daytime
02-04-25 07:14 pm
Bangalore Correspondent
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
02-04-25 07:35 pm
HK News Desk
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
02-04-25 04:11 pm
Mangalore Correspondent
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
02-04-25 05:49 pm
Mangalore Correspondent
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm