ಬ್ರೇಕಿಂಗ್ ನ್ಯೂಸ್
13-03-21 11:24 am Udupi Correspondent ಕ್ರೈಂ
ಉಡುಪಿ, ಮಾ.13: ಕಸ ಹೆಕ್ಕಲು ಬಂದಿದ್ದ ಪೌರ ಕಾರ್ಮಿಕರ ಮೇಲೆ ಇಲೆಕ್ಟ್ರಾನಿಕ್ ಶಾಪ್ ಮಾಲೀಕ ಮತ್ತು ಸಿಬಂದಿ ಸೇರಿ ಹಲ್ಲೆ ನಡೆಸಿದ ಘಟನೆ ಉಡುಪಿ ನಗರದ ಬಸ್ ನಿಲ್ದಾಣ ಪರಿಸರದಲ್ಲಿ ನಡೆದಿದೆ.


ಒಣ ಕಸ, ಹಸಿ ಕಸದ ಬಗ್ಗೆ ಕೇಳಿದ ಪೌರ ಕಾರ್ಮಿಕರ ಪ್ರಶ್ನೆಗೆ, ಇಲೆಕ್ಟ್ರಾನಿಕ್ ಶಾಪ್ ಓನರ್ ಎಗರಾಡಿದ್ದಾನೆ. ಕಸ ಎತ್ತುವ ವಾಹನದ ಚಾಲಕ ಸಂಜು ಮಾದಾರ ಮತ್ತು ಇನ್ನೊಬ್ವ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಘಟನೆಯನ್ನು ಸ್ಥಳೀಯರು ವಿಡಿಯೋ ಮಾಡಿದ್ದು ಅದು ವೈರಲ್ ಆಗುತ್ತಿದ್ದಂತೆ ಅಂಗಡಿ ಮಾಲೀಕರ ವಿರುದ್ಧ ಆಕ್ರೋಶ ಕೇಳಿಬಂದಿದೆ.
ವಿಷಯ ತಿಳಿದು ನಗರಸಭೆ ಆರೋಗ್ಯಧಿಕಾರಿ ಕರುಣಾಕರ್ ಸ್ಥಳಕ್ಕೆ ಬಂದಿದ್ದು ವಿಚಾರಣೆ ನಡೆಸಿದ್ದಾರೆ. ಅಧಿಕಾರಿ ಪ್ರಶ್ನೆ ಮಾಡುತ್ತಿದ್ದಾಗಲೇ ಪೌರ ಕಾರ್ಮಿಕರ ಮೇಲೆ ಮತ್ತೆ ಅಂಗಡಿ ಮಾಲೀಕ ಹಲ್ಲೆಗೆ ಮುಂದಾಗಿದ್ದಾನೆ.


ವಿಡಿಯೋ ಮತ್ತು ಪೌರ ಕಾರ್ಮಿಕರಿಗೆ ಹಲ್ಲೆ ನಡೆಸಿದ ಘಟನೆ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದೆ. ಟ್ವಿಟರ್ ನಲ್ಲಿಯೂ ಆಕ್ರೋಶ ವ್ಯಕ್ತವಾಗಿದೆ. ಟ್ವಿಟರ್ ನಲ್ಲಿ ಸಾರ್ವಜನಿಕರ ಪ್ರಶ್ನೆಗೆ ಉತ್ತರ ನೀಡಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಎಸ್ಪಿ ಅವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಆರೋಪಿಗಳನ್ನು ಬಚಾವ್ ಮಾಡಲಾಗುತ್ತಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಶಿಸ್ತು ಕ್ರಮಕ್ಕೆ ಒತ್ತಾಯಿಸಿದ್ದೇನೆ. ಇದರ ಜೊತೆಗೆ ನಮ್ಮ ನಗರವನ್ನು ಕ್ಲೀನ್ ಮಾಡುವ ಪೌರ ಕಾರ್ಮಕರಿಗೆ ರಕ್ಷಣೆ ನೀಡುವಂತೆ ಒತ್ತಾಯ ಮಾಡಿದ್ದೇನೆ ಎಂದು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಘಟನೆ ಸಂಬಂಧಿಸಿ ಉಡುಪಿ ಪೊಲೀಸರು ನೇಜಾರು ನಿವಾಸಿ ಇಸ್ಮಾಯಿಲ್ (55) ಮತ್ತು ಹೂಡೆಯ ಸುಹೈಲ್ (28) ಎಂಬವರನ್ನು ಬಂಧಿಸಿದ್ದಾರೆ.
Video:
An owner of a reputed electronic shop and his staff in Udupi reportedly attacked a civic worker over a Garbage issue near Udupi City Bus Stand.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am