ಬ್ರೇಕಿಂಗ್ ನ್ಯೂಸ್
13-03-21 11:24 am Udupi Correspondent ಕ್ರೈಂ
ಉಡುಪಿ, ಮಾ.13: ಕಸ ಹೆಕ್ಕಲು ಬಂದಿದ್ದ ಪೌರ ಕಾರ್ಮಿಕರ ಮೇಲೆ ಇಲೆಕ್ಟ್ರಾನಿಕ್ ಶಾಪ್ ಮಾಲೀಕ ಮತ್ತು ಸಿಬಂದಿ ಸೇರಿ ಹಲ್ಲೆ ನಡೆಸಿದ ಘಟನೆ ಉಡುಪಿ ನಗರದ ಬಸ್ ನಿಲ್ದಾಣ ಪರಿಸರದಲ್ಲಿ ನಡೆದಿದೆ.


ಒಣ ಕಸ, ಹಸಿ ಕಸದ ಬಗ್ಗೆ ಕೇಳಿದ ಪೌರ ಕಾರ್ಮಿಕರ ಪ್ರಶ್ನೆಗೆ, ಇಲೆಕ್ಟ್ರಾನಿಕ್ ಶಾಪ್ ಓನರ್ ಎಗರಾಡಿದ್ದಾನೆ. ಕಸ ಎತ್ತುವ ವಾಹನದ ಚಾಲಕ ಸಂಜು ಮಾದಾರ ಮತ್ತು ಇನ್ನೊಬ್ವ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಘಟನೆಯನ್ನು ಸ್ಥಳೀಯರು ವಿಡಿಯೋ ಮಾಡಿದ್ದು ಅದು ವೈರಲ್ ಆಗುತ್ತಿದ್ದಂತೆ ಅಂಗಡಿ ಮಾಲೀಕರ ವಿರುದ್ಧ ಆಕ್ರೋಶ ಕೇಳಿಬಂದಿದೆ.
ವಿಷಯ ತಿಳಿದು ನಗರಸಭೆ ಆರೋಗ್ಯಧಿಕಾರಿ ಕರುಣಾಕರ್ ಸ್ಥಳಕ್ಕೆ ಬಂದಿದ್ದು ವಿಚಾರಣೆ ನಡೆಸಿದ್ದಾರೆ. ಅಧಿಕಾರಿ ಪ್ರಶ್ನೆ ಮಾಡುತ್ತಿದ್ದಾಗಲೇ ಪೌರ ಕಾರ್ಮಿಕರ ಮೇಲೆ ಮತ್ತೆ ಅಂಗಡಿ ಮಾಲೀಕ ಹಲ್ಲೆಗೆ ಮುಂದಾಗಿದ್ದಾನೆ.


ವಿಡಿಯೋ ಮತ್ತು ಪೌರ ಕಾರ್ಮಿಕರಿಗೆ ಹಲ್ಲೆ ನಡೆಸಿದ ಘಟನೆ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದೆ. ಟ್ವಿಟರ್ ನಲ್ಲಿಯೂ ಆಕ್ರೋಶ ವ್ಯಕ್ತವಾಗಿದೆ. ಟ್ವಿಟರ್ ನಲ್ಲಿ ಸಾರ್ವಜನಿಕರ ಪ್ರಶ್ನೆಗೆ ಉತ್ತರ ನೀಡಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಎಸ್ಪಿ ಅವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಆರೋಪಿಗಳನ್ನು ಬಚಾವ್ ಮಾಡಲಾಗುತ್ತಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಶಿಸ್ತು ಕ್ರಮಕ್ಕೆ ಒತ್ತಾಯಿಸಿದ್ದೇನೆ. ಇದರ ಜೊತೆಗೆ ನಮ್ಮ ನಗರವನ್ನು ಕ್ಲೀನ್ ಮಾಡುವ ಪೌರ ಕಾರ್ಮಕರಿಗೆ ರಕ್ಷಣೆ ನೀಡುವಂತೆ ಒತ್ತಾಯ ಮಾಡಿದ್ದೇನೆ ಎಂದು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಘಟನೆ ಸಂಬಂಧಿಸಿ ಉಡುಪಿ ಪೊಲೀಸರು ನೇಜಾರು ನಿವಾಸಿ ಇಸ್ಮಾಯಿಲ್ (55) ಮತ್ತು ಹೂಡೆಯ ಸುಹೈಲ್ (28) ಎಂಬವರನ್ನು ಬಂಧಿಸಿದ್ದಾರೆ.
Video:
An owner of a reputed electronic shop and his staff in Udupi reportedly attacked a civic worker over a Garbage issue near Udupi City Bus Stand.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am