ಬ್ರೇಕಿಂಗ್ ನ್ಯೂಸ್
13-03-21 11:24 am Udupi Correspondent ಕ್ರೈಂ
ಉಡುಪಿ, ಮಾ.13: ಕಸ ಹೆಕ್ಕಲು ಬಂದಿದ್ದ ಪೌರ ಕಾರ್ಮಿಕರ ಮೇಲೆ ಇಲೆಕ್ಟ್ರಾನಿಕ್ ಶಾಪ್ ಮಾಲೀಕ ಮತ್ತು ಸಿಬಂದಿ ಸೇರಿ ಹಲ್ಲೆ ನಡೆಸಿದ ಘಟನೆ ಉಡುಪಿ ನಗರದ ಬಸ್ ನಿಲ್ದಾಣ ಪರಿಸರದಲ್ಲಿ ನಡೆದಿದೆ.
ಒಣ ಕಸ, ಹಸಿ ಕಸದ ಬಗ್ಗೆ ಕೇಳಿದ ಪೌರ ಕಾರ್ಮಿಕರ ಪ್ರಶ್ನೆಗೆ, ಇಲೆಕ್ಟ್ರಾನಿಕ್ ಶಾಪ್ ಓನರ್ ಎಗರಾಡಿದ್ದಾನೆ. ಕಸ ಎತ್ತುವ ವಾಹನದ ಚಾಲಕ ಸಂಜು ಮಾದಾರ ಮತ್ತು ಇನ್ನೊಬ್ವ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಘಟನೆಯನ್ನು ಸ್ಥಳೀಯರು ವಿಡಿಯೋ ಮಾಡಿದ್ದು ಅದು ವೈರಲ್ ಆಗುತ್ತಿದ್ದಂತೆ ಅಂಗಡಿ ಮಾಲೀಕರ ವಿರುದ್ಧ ಆಕ್ರೋಶ ಕೇಳಿಬಂದಿದೆ.
ವಿಷಯ ತಿಳಿದು ನಗರಸಭೆ ಆರೋಗ್ಯಧಿಕಾರಿ ಕರುಣಾಕರ್ ಸ್ಥಳಕ್ಕೆ ಬಂದಿದ್ದು ವಿಚಾರಣೆ ನಡೆಸಿದ್ದಾರೆ. ಅಧಿಕಾರಿ ಪ್ರಶ್ನೆ ಮಾಡುತ್ತಿದ್ದಾಗಲೇ ಪೌರ ಕಾರ್ಮಿಕರ ಮೇಲೆ ಮತ್ತೆ ಅಂಗಡಿ ಮಾಲೀಕ ಹಲ್ಲೆಗೆ ಮುಂದಾಗಿದ್ದಾನೆ.
ವಿಡಿಯೋ ಮತ್ತು ಪೌರ ಕಾರ್ಮಿಕರಿಗೆ ಹಲ್ಲೆ ನಡೆಸಿದ ಘಟನೆ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದೆ. ಟ್ವಿಟರ್ ನಲ್ಲಿಯೂ ಆಕ್ರೋಶ ವ್ಯಕ್ತವಾಗಿದೆ. ಟ್ವಿಟರ್ ನಲ್ಲಿ ಸಾರ್ವಜನಿಕರ ಪ್ರಶ್ನೆಗೆ ಉತ್ತರ ನೀಡಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಎಸ್ಪಿ ಅವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಆರೋಪಿಗಳನ್ನು ಬಚಾವ್ ಮಾಡಲಾಗುತ್ತಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಶಿಸ್ತು ಕ್ರಮಕ್ಕೆ ಒತ್ತಾಯಿಸಿದ್ದೇನೆ. ಇದರ ಜೊತೆಗೆ ನಮ್ಮ ನಗರವನ್ನು ಕ್ಲೀನ್ ಮಾಡುವ ಪೌರ ಕಾರ್ಮಕರಿಗೆ ರಕ್ಷಣೆ ನೀಡುವಂತೆ ಒತ್ತಾಯ ಮಾಡಿದ್ದೇನೆ ಎಂದು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಘಟನೆ ಸಂಬಂಧಿಸಿ ಉಡುಪಿ ಪೊಲೀಸರು ನೇಜಾರು ನಿವಾಸಿ ಇಸ್ಮಾಯಿಲ್ (55) ಮತ್ತು ಹೂಡೆಯ ಸುಹೈಲ್ (28) ಎಂಬವರನ್ನು ಬಂಧಿಸಿದ್ದಾರೆ.
Video:
An owner of a reputed electronic shop and his staff in Udupi reportedly attacked a civic worker over a Garbage issue near Udupi City Bus Stand.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm