ಬ್ರೇಕಿಂಗ್ ನ್ಯೂಸ್
15-03-21 10:48 am Mangalore Correspondent ಕ್ರೈಂ
ಮಂಗಳೂರು, ಮಾ.15: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾ.15ರಿಂದ 30 ರ ವರೆಗೆ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿರುವ ಕಿಡಿಗೇಡಿ ಕೃತ್ಯ ಬೆಳಕಿಗೆ ಬಂದಿದೆ.
ಯಾರೋ ಕಿಡಿಗೇಡಿಗಳು ಶಿಕ್ಷಣ ಇಲಾಖೆಯ ಹಳೆ ಆದೇಶದ ಸುತ್ತೋಲೆಯನ್ನು ತಿರುಚಿ, ಅದರಲ್ಲಿ ದಿನಾಂಕವನ್ನು ಮಾತ್ರ ಮರು ತಿದ್ದುಪಡಿ ಮಾಡಿ ಆದೇಶದ ಪ್ರತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸುತ್ತೋಲೆಯ ಪ್ರತಿ ಹರಡುತ್ತಿದ್ದಂತೆ ಮೊನ್ನೆಯಷ್ಟೇ ಆರಂಭಗೊಂಡ ಶಾಲೆ, ಕಾಲೇಜಿಗೆ ಮತ್ತೆ ರಜೆ ನೀಡಲಾಗಿದೆಯೇ ಎಂಬ ಬಗ್ಗೆ ಸಾರ್ವಜನಿಕರಿಗೆ ಕುತೂಹಲ ಎದ್ದಿತ್ತು. ಈ ಬಗ್ಗೆ ವಿವಿಧ ವಾಟ್ಸಪ್ ಗ್ರೂಪ್ ಗಳಲ್ಲಿ ಸುತ್ತೋಲೆ ಹರಿದಾಡುತ್ತಿದ್ದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ಕೊಟ್ಟಿದ್ದಾರೆ.
ಇದು ಫೇಕ್ ಲೆಟರ್ ಆಗಿದ್ದು ಯಾರೋ ಕಿಡಿಗೇಡಿಗಳು ದಿನಾಂಕ ಬದಲಿಸಿ ಈ ರೀತಿಯ ಸುತ್ತೋಲೆಯನ್ನು ಹಂಚಿಕೆ ಮಾಡಿದ್ದಾರೆ. ಇದರ ವಿರುದ್ಧ ಪೊಲೀಸ್ ದೂರು ನೀಡಲಿದ್ದೇವೆ. ಶಿಕ್ಷಣ ಇಲಾಖೆಯಿಂದ ಈ ರೀತಿಯ ಸುತ್ತೋಲೆ ಪ್ರಕಟಿಸಲಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದಲೂ ಇದೇ ರೀತಿಯ ಸ್ಪಷ್ಟನೆ ನೀಡಲಾಗಿದ್ದು ಸಾರ್ವಜನಿಕರು ಗಮನಿಸಲು ಕೋರಿದ್ದಾರೆ.
Some miscreants in Mangalore have circulated fake govt letter stating Holidays to schools and colleges from March 15th on Social Media.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm