ಬ್ರೇಕಿಂಗ್ ನ್ಯೂಸ್
15-03-21 10:48 am Mangalore Correspondent ಕ್ರೈಂ
ಮಂಗಳೂರು, ಮಾ.15: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾ.15ರಿಂದ 30 ರ ವರೆಗೆ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿರುವ ಕಿಡಿಗೇಡಿ ಕೃತ್ಯ ಬೆಳಕಿಗೆ ಬಂದಿದೆ.
ಯಾರೋ ಕಿಡಿಗೇಡಿಗಳು ಶಿಕ್ಷಣ ಇಲಾಖೆಯ ಹಳೆ ಆದೇಶದ ಸುತ್ತೋಲೆಯನ್ನು ತಿರುಚಿ, ಅದರಲ್ಲಿ ದಿನಾಂಕವನ್ನು ಮಾತ್ರ ಮರು ತಿದ್ದುಪಡಿ ಮಾಡಿ ಆದೇಶದ ಪ್ರತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸುತ್ತೋಲೆಯ ಪ್ರತಿ ಹರಡುತ್ತಿದ್ದಂತೆ ಮೊನ್ನೆಯಷ್ಟೇ ಆರಂಭಗೊಂಡ ಶಾಲೆ, ಕಾಲೇಜಿಗೆ ಮತ್ತೆ ರಜೆ ನೀಡಲಾಗಿದೆಯೇ ಎಂಬ ಬಗ್ಗೆ ಸಾರ್ವಜನಿಕರಿಗೆ ಕುತೂಹಲ ಎದ್ದಿತ್ತು. ಈ ಬಗ್ಗೆ ವಿವಿಧ ವಾಟ್ಸಪ್ ಗ್ರೂಪ್ ಗಳಲ್ಲಿ ಸುತ್ತೋಲೆ ಹರಿದಾಡುತ್ತಿದ್ದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ಕೊಟ್ಟಿದ್ದಾರೆ.

ಇದು ಫೇಕ್ ಲೆಟರ್ ಆಗಿದ್ದು ಯಾರೋ ಕಿಡಿಗೇಡಿಗಳು ದಿನಾಂಕ ಬದಲಿಸಿ ಈ ರೀತಿಯ ಸುತ್ತೋಲೆಯನ್ನು ಹಂಚಿಕೆ ಮಾಡಿದ್ದಾರೆ. ಇದರ ವಿರುದ್ಧ ಪೊಲೀಸ್ ದೂರು ನೀಡಲಿದ್ದೇವೆ. ಶಿಕ್ಷಣ ಇಲಾಖೆಯಿಂದ ಈ ರೀತಿಯ ಸುತ್ತೋಲೆ ಪ್ರಕಟಿಸಲಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದಲೂ ಇದೇ ರೀತಿಯ ಸ್ಪಷ್ಟನೆ ನೀಡಲಾಗಿದ್ದು ಸಾರ್ವಜನಿಕರು ಗಮನಿಸಲು ಕೋರಿದ್ದಾರೆ.
Some miscreants in Mangalore have circulated fake govt letter stating Holidays to schools and colleges from March 15th on Social Media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am