ಬ್ರೇಕಿಂಗ್ ನ್ಯೂಸ್
15-03-21 10:48 am Mangalore Correspondent ಕ್ರೈಂ
ಮಂಗಳೂರು, ಮಾ.15: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾ.15ರಿಂದ 30 ರ ವರೆಗೆ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿರುವ ಕಿಡಿಗೇಡಿ ಕೃತ್ಯ ಬೆಳಕಿಗೆ ಬಂದಿದೆ.
ಯಾರೋ ಕಿಡಿಗೇಡಿಗಳು ಶಿಕ್ಷಣ ಇಲಾಖೆಯ ಹಳೆ ಆದೇಶದ ಸುತ್ತೋಲೆಯನ್ನು ತಿರುಚಿ, ಅದರಲ್ಲಿ ದಿನಾಂಕವನ್ನು ಮಾತ್ರ ಮರು ತಿದ್ದುಪಡಿ ಮಾಡಿ ಆದೇಶದ ಪ್ರತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸುತ್ತೋಲೆಯ ಪ್ರತಿ ಹರಡುತ್ತಿದ್ದಂತೆ ಮೊನ್ನೆಯಷ್ಟೇ ಆರಂಭಗೊಂಡ ಶಾಲೆ, ಕಾಲೇಜಿಗೆ ಮತ್ತೆ ರಜೆ ನೀಡಲಾಗಿದೆಯೇ ಎಂಬ ಬಗ್ಗೆ ಸಾರ್ವಜನಿಕರಿಗೆ ಕುತೂಹಲ ಎದ್ದಿತ್ತು. ಈ ಬಗ್ಗೆ ವಿವಿಧ ವಾಟ್ಸಪ್ ಗ್ರೂಪ್ ಗಳಲ್ಲಿ ಸುತ್ತೋಲೆ ಹರಿದಾಡುತ್ತಿದ್ದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ಕೊಟ್ಟಿದ್ದಾರೆ.

ಇದು ಫೇಕ್ ಲೆಟರ್ ಆಗಿದ್ದು ಯಾರೋ ಕಿಡಿಗೇಡಿಗಳು ದಿನಾಂಕ ಬದಲಿಸಿ ಈ ರೀತಿಯ ಸುತ್ತೋಲೆಯನ್ನು ಹಂಚಿಕೆ ಮಾಡಿದ್ದಾರೆ. ಇದರ ವಿರುದ್ಧ ಪೊಲೀಸ್ ದೂರು ನೀಡಲಿದ್ದೇವೆ. ಶಿಕ್ಷಣ ಇಲಾಖೆಯಿಂದ ಈ ರೀತಿಯ ಸುತ್ತೋಲೆ ಪ್ರಕಟಿಸಲಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದಲೂ ಇದೇ ರೀತಿಯ ಸ್ಪಷ್ಟನೆ ನೀಡಲಾಗಿದ್ದು ಸಾರ್ವಜನಿಕರು ಗಮನಿಸಲು ಕೋರಿದ್ದಾರೆ.
Some miscreants in Mangalore have circulated fake govt letter stating Holidays to schools and colleges from March 15th on Social Media.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am