ಬ್ರೇಕಿಂಗ್ ನ್ಯೂಸ್
15-03-21 10:48 am Mangalore Correspondent ಕ್ರೈಂ
ಮಂಗಳೂರು, ಮಾ.15: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾ.15ರಿಂದ 30 ರ ವರೆಗೆ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿರುವ ಕಿಡಿಗೇಡಿ ಕೃತ್ಯ ಬೆಳಕಿಗೆ ಬಂದಿದೆ.
ಯಾರೋ ಕಿಡಿಗೇಡಿಗಳು ಶಿಕ್ಷಣ ಇಲಾಖೆಯ ಹಳೆ ಆದೇಶದ ಸುತ್ತೋಲೆಯನ್ನು ತಿರುಚಿ, ಅದರಲ್ಲಿ ದಿನಾಂಕವನ್ನು ಮಾತ್ರ ಮರು ತಿದ್ದುಪಡಿ ಮಾಡಿ ಆದೇಶದ ಪ್ರತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸುತ್ತೋಲೆಯ ಪ್ರತಿ ಹರಡುತ್ತಿದ್ದಂತೆ ಮೊನ್ನೆಯಷ್ಟೇ ಆರಂಭಗೊಂಡ ಶಾಲೆ, ಕಾಲೇಜಿಗೆ ಮತ್ತೆ ರಜೆ ನೀಡಲಾಗಿದೆಯೇ ಎಂಬ ಬಗ್ಗೆ ಸಾರ್ವಜನಿಕರಿಗೆ ಕುತೂಹಲ ಎದ್ದಿತ್ತು. ಈ ಬಗ್ಗೆ ವಿವಿಧ ವಾಟ್ಸಪ್ ಗ್ರೂಪ್ ಗಳಲ್ಲಿ ಸುತ್ತೋಲೆ ಹರಿದಾಡುತ್ತಿದ್ದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ಕೊಟ್ಟಿದ್ದಾರೆ.

ಇದು ಫೇಕ್ ಲೆಟರ್ ಆಗಿದ್ದು ಯಾರೋ ಕಿಡಿಗೇಡಿಗಳು ದಿನಾಂಕ ಬದಲಿಸಿ ಈ ರೀತಿಯ ಸುತ್ತೋಲೆಯನ್ನು ಹಂಚಿಕೆ ಮಾಡಿದ್ದಾರೆ. ಇದರ ವಿರುದ್ಧ ಪೊಲೀಸ್ ದೂರು ನೀಡಲಿದ್ದೇವೆ. ಶಿಕ್ಷಣ ಇಲಾಖೆಯಿಂದ ಈ ರೀತಿಯ ಸುತ್ತೋಲೆ ಪ್ರಕಟಿಸಲಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದಲೂ ಇದೇ ರೀತಿಯ ಸ್ಪಷ್ಟನೆ ನೀಡಲಾಗಿದ್ದು ಸಾರ್ವಜನಿಕರು ಗಮನಿಸಲು ಕೋರಿದ್ದಾರೆ.
Some miscreants in Mangalore have circulated fake govt letter stating Holidays to schools and colleges from March 15th on Social Media.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm