ಬ್ರೇಕಿಂಗ್ ನ್ಯೂಸ್
15-03-21 10:48 am Mangalore Correspondent ಕ್ರೈಂ
ಮಂಗಳೂರು, ಮಾ.15: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾ.15ರಿಂದ 30 ರ ವರೆಗೆ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿರುವ ಕಿಡಿಗೇಡಿ ಕೃತ್ಯ ಬೆಳಕಿಗೆ ಬಂದಿದೆ.
ಯಾರೋ ಕಿಡಿಗೇಡಿಗಳು ಶಿಕ್ಷಣ ಇಲಾಖೆಯ ಹಳೆ ಆದೇಶದ ಸುತ್ತೋಲೆಯನ್ನು ತಿರುಚಿ, ಅದರಲ್ಲಿ ದಿನಾಂಕವನ್ನು ಮಾತ್ರ ಮರು ತಿದ್ದುಪಡಿ ಮಾಡಿ ಆದೇಶದ ಪ್ರತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸುತ್ತೋಲೆಯ ಪ್ರತಿ ಹರಡುತ್ತಿದ್ದಂತೆ ಮೊನ್ನೆಯಷ್ಟೇ ಆರಂಭಗೊಂಡ ಶಾಲೆ, ಕಾಲೇಜಿಗೆ ಮತ್ತೆ ರಜೆ ನೀಡಲಾಗಿದೆಯೇ ಎಂಬ ಬಗ್ಗೆ ಸಾರ್ವಜನಿಕರಿಗೆ ಕುತೂಹಲ ಎದ್ದಿತ್ತು. ಈ ಬಗ್ಗೆ ವಿವಿಧ ವಾಟ್ಸಪ್ ಗ್ರೂಪ್ ಗಳಲ್ಲಿ ಸುತ್ತೋಲೆ ಹರಿದಾಡುತ್ತಿದ್ದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ಕೊಟ್ಟಿದ್ದಾರೆ.

ಇದು ಫೇಕ್ ಲೆಟರ್ ಆಗಿದ್ದು ಯಾರೋ ಕಿಡಿಗೇಡಿಗಳು ದಿನಾಂಕ ಬದಲಿಸಿ ಈ ರೀತಿಯ ಸುತ್ತೋಲೆಯನ್ನು ಹಂಚಿಕೆ ಮಾಡಿದ್ದಾರೆ. ಇದರ ವಿರುದ್ಧ ಪೊಲೀಸ್ ದೂರು ನೀಡಲಿದ್ದೇವೆ. ಶಿಕ್ಷಣ ಇಲಾಖೆಯಿಂದ ಈ ರೀತಿಯ ಸುತ್ತೋಲೆ ಪ್ರಕಟಿಸಲಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದಲೂ ಇದೇ ರೀತಿಯ ಸ್ಪಷ್ಟನೆ ನೀಡಲಾಗಿದ್ದು ಸಾರ್ವಜನಿಕರು ಗಮನಿಸಲು ಕೋರಿದ್ದಾರೆ.
Some miscreants in Mangalore have circulated fake govt letter stating Holidays to schools and colleges from March 15th on Social Media.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm