ಬ್ರೇಕಿಂಗ್ ನ್ಯೂಸ್
15-03-21 10:48 am Mangalore Correspondent ಕ್ರೈಂ
ಮಂಗಳೂರು, ಮಾ.15: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾ.15ರಿಂದ 30 ರ ವರೆಗೆ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿರುವ ಕಿಡಿಗೇಡಿ ಕೃತ್ಯ ಬೆಳಕಿಗೆ ಬಂದಿದೆ.
ಯಾರೋ ಕಿಡಿಗೇಡಿಗಳು ಶಿಕ್ಷಣ ಇಲಾಖೆಯ ಹಳೆ ಆದೇಶದ ಸುತ್ತೋಲೆಯನ್ನು ತಿರುಚಿ, ಅದರಲ್ಲಿ ದಿನಾಂಕವನ್ನು ಮಾತ್ರ ಮರು ತಿದ್ದುಪಡಿ ಮಾಡಿ ಆದೇಶದ ಪ್ರತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸುತ್ತೋಲೆಯ ಪ್ರತಿ ಹರಡುತ್ತಿದ್ದಂತೆ ಮೊನ್ನೆಯಷ್ಟೇ ಆರಂಭಗೊಂಡ ಶಾಲೆ, ಕಾಲೇಜಿಗೆ ಮತ್ತೆ ರಜೆ ನೀಡಲಾಗಿದೆಯೇ ಎಂಬ ಬಗ್ಗೆ ಸಾರ್ವಜನಿಕರಿಗೆ ಕುತೂಹಲ ಎದ್ದಿತ್ತು. ಈ ಬಗ್ಗೆ ವಿವಿಧ ವಾಟ್ಸಪ್ ಗ್ರೂಪ್ ಗಳಲ್ಲಿ ಸುತ್ತೋಲೆ ಹರಿದಾಡುತ್ತಿದ್ದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ಕೊಟ್ಟಿದ್ದಾರೆ.

ಇದು ಫೇಕ್ ಲೆಟರ್ ಆಗಿದ್ದು ಯಾರೋ ಕಿಡಿಗೇಡಿಗಳು ದಿನಾಂಕ ಬದಲಿಸಿ ಈ ರೀತಿಯ ಸುತ್ತೋಲೆಯನ್ನು ಹಂಚಿಕೆ ಮಾಡಿದ್ದಾರೆ. ಇದರ ವಿರುದ್ಧ ಪೊಲೀಸ್ ದೂರು ನೀಡಲಿದ್ದೇವೆ. ಶಿಕ್ಷಣ ಇಲಾಖೆಯಿಂದ ಈ ರೀತಿಯ ಸುತ್ತೋಲೆ ಪ್ರಕಟಿಸಲಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದಲೂ ಇದೇ ರೀತಿಯ ಸ್ಪಷ್ಟನೆ ನೀಡಲಾಗಿದ್ದು ಸಾರ್ವಜನಿಕರು ಗಮನಿಸಲು ಕೋರಿದ್ದಾರೆ.
Some miscreants in Mangalore have circulated fake govt letter stating Holidays to schools and colleges from March 15th on Social Media.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am