ಬ್ರೇಕಿಂಗ್ ನ್ಯೂಸ್
15-03-21 11:43 am Udupi Correspondent ಕ್ರೈಂ
ಬೈಂದೂರು, ಮಾ.15 : ಕಾರಿನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬೈಂದೂರು ಪೊಲೀಸರು ಶಿರೂರು ಚೆಕ್ ಪೋಸ್ಟ್ ಬಳಿ ಬಂಧಿಸಿದ್ದಾರೆ.
ಭಟ್ಕಳದ ಶೌಕತ್ ಅಲಿ ಸ್ಟ್ರೀಟ್ನ ಸೈಯದ್ ಮೊಸ್ಸಿನ್ ಲಂಕಾ(52) ಹಾಗೂ ಭಟ್ಕಳ ಜಾಲಿ ನಿವಾಸಿ ಇಷ್ತಿಯಾಕ್ ಅಹಮ್ಮದ್ ಇಕ್ಕೇರಿ(41) ಬಂಧಿತ ಆರೋಪಿಗಳು. ಕಾರಿನಲ್ಲಿ ಮೀನು ತುಂಬುವ ಬಾಕ್ಸ್ನಲ್ಲಿ ದನದ ಮಾಂಸ ತುಂಬಿಸಿ ಭಟ್ಕಳ ಕಡೆಯಿಂದ ಬರುತ್ತಿರುವ ಕುರಿತ ಮಾಹಿತಿಯಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಬಂಧಿತರಿಂದ 40 ಸಾವಿರ ರೂ. ಮೌಲ್ಯದ ಒಟ್ಟು ಸುಮಾರು 150 ಕೆಜಿ ತೂಕದ ಮಾಂಸ ಹಾಗೂ 5 ಲಕ್ಷ ರೂ. ಮೌಲ್ಯದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two arrested for transporting beef in a car near the Byndoor check post. It is said that they were transporting 150Kgs of Meat.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 11:53 am
Mangaluru Staffer
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
07-02-26 11:47 am
Mangaluru Staffer
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am