ಬ್ರೇಕಿಂಗ್ ನ್ಯೂಸ್
15-03-21 08:57 pm Headline Karnataka News Network ಕ್ರೈಂ
ನವದೆಹಲಿ, ಮಾ 14: 2008ರಲ್ಲಿ ಹೆಚ್ಚು ಸದ್ದು ಮಾಡಿದ್ದ ಬಾಟ್ಲಾ ಹೌಸ್ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ಹೊರಬಿದ್ದಿದ್ದು, ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆ ಆರಿಝ್ ಖಾನ್ಗೆ ಗಲ್ಲು ಶಿಕ್ಷೆ ವಿಧಿಸಿ ದೆಹಲಿ ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರ ಕೊಲೆ ಹಾಗೂ ಇತರೆ ಅಪರಾಧಗಳ ಹಿಂದೆ ಆರಿಝ್ ಖಾನ್ ಕೈವಾಡವಿರುವುದು ಸಾಕ್ಷ್ಯಾಧಾರಗಳಿಂದ ದೃಢಗೊಂಡಿತ್ತು. ಹೀಗಾಗಿ 2021ರ ಮಾರ್ಚ್ 7ರಂದು ದೆಹಲಿ ಕೋರ್ಟ್ ದೋಷಿ ಎಂದು ತೀರ್ಪು ನೀಡಿತ್ತು, ಜತೆಗೆ ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿತು.

ಆರಿಝ್ ಖಾನ್ಗೆ ಗಲ್ಲು ಶಿಕ್ಷೆ ಜತೆಗೆ 11 ಲಕ್ಷ ರೂ ದಂಡ ಪಾವತಿ ಮಾಡಲು ಸೂಚನೆ ನೀಡಿದೆ. ಇದರಲ್ಲಿ 10 ಲಕ್ಷ ರೂ. ಹತ್ಯೆಯಾಗಿರುವ ಪೊಲೀಸ್ ಇನ್ಸ್ಪೆಕ್ಟರ್ ಮೋಹನ್ ಚಂದ್ ಶರ್ಮಾ ಕುಟುಂಬಸ್ಥರಿಗೆ ನೀಡುವಂತೆ ಕೋರ್ಟ್ ತಿಳಿಸಿದೆ. ಘಟನೆ ನಡೆದ ಬಳಿಕ ತಲೆಮರೆಸಿಕೊಂಡಿದ್ದ ಅರಿಝ್ ಖಾನ್ನನ್ನ ಫೆಬ್ರವರಿ 14, 2018ರಲ್ಲಿ ಬಂಧಿಸಲಾಗಿತ್ತು. ಬಾಟ್ಲಾ ಹೌಸ್ ಪ್ರಕರಣದಲ್ಲಿ ಸುಮಾರು 30 ಜನರು ಸಾವನ್ನಪ್ಪಿ 100ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಇದೇ ಪ್ರಕರಣದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಕೂಡ ಸಾವನ್ನಪ್ಪಿದ್ದರು.
A Delhi court on Monday awarded death penalty to Ariz Khan for the murder of inspector Mohan Chand Sharma and other offences in connection with the 2008 Batla House encounter case.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 11:53 am
Mangaluru Staffer
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
07-02-26 11:47 am
Mangaluru Staffer
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am