ಬ್ರೇಕಿಂಗ್ ನ್ಯೂಸ್
15-03-21 08:57 pm Headline Karnataka News Network ಕ್ರೈಂ
ನವದೆಹಲಿ, ಮಾ 14: 2008ರಲ್ಲಿ ಹೆಚ್ಚು ಸದ್ದು ಮಾಡಿದ್ದ ಬಾಟ್ಲಾ ಹೌಸ್ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ಹೊರಬಿದ್ದಿದ್ದು, ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆ ಆರಿಝ್ ಖಾನ್ಗೆ ಗಲ್ಲು ಶಿಕ್ಷೆ ವಿಧಿಸಿ ದೆಹಲಿ ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರ ಕೊಲೆ ಹಾಗೂ ಇತರೆ ಅಪರಾಧಗಳ ಹಿಂದೆ ಆರಿಝ್ ಖಾನ್ ಕೈವಾಡವಿರುವುದು ಸಾಕ್ಷ್ಯಾಧಾರಗಳಿಂದ ದೃಢಗೊಂಡಿತ್ತು. ಹೀಗಾಗಿ 2021ರ ಮಾರ್ಚ್ 7ರಂದು ದೆಹಲಿ ಕೋರ್ಟ್ ದೋಷಿ ಎಂದು ತೀರ್ಪು ನೀಡಿತ್ತು, ಜತೆಗೆ ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿತು.

ಆರಿಝ್ ಖಾನ್ಗೆ ಗಲ್ಲು ಶಿಕ್ಷೆ ಜತೆಗೆ 11 ಲಕ್ಷ ರೂ ದಂಡ ಪಾವತಿ ಮಾಡಲು ಸೂಚನೆ ನೀಡಿದೆ. ಇದರಲ್ಲಿ 10 ಲಕ್ಷ ರೂ. ಹತ್ಯೆಯಾಗಿರುವ ಪೊಲೀಸ್ ಇನ್ಸ್ಪೆಕ್ಟರ್ ಮೋಹನ್ ಚಂದ್ ಶರ್ಮಾ ಕುಟುಂಬಸ್ಥರಿಗೆ ನೀಡುವಂತೆ ಕೋರ್ಟ್ ತಿಳಿಸಿದೆ. ಘಟನೆ ನಡೆದ ಬಳಿಕ ತಲೆಮರೆಸಿಕೊಂಡಿದ್ದ ಅರಿಝ್ ಖಾನ್ನನ್ನ ಫೆಬ್ರವರಿ 14, 2018ರಲ್ಲಿ ಬಂಧಿಸಲಾಗಿತ್ತು. ಬಾಟ್ಲಾ ಹೌಸ್ ಪ್ರಕರಣದಲ್ಲಿ ಸುಮಾರು 30 ಜನರು ಸಾವನ್ನಪ್ಪಿ 100ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಇದೇ ಪ್ರಕರಣದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಕೂಡ ಸಾವನ್ನಪ್ಪಿದ್ದರು.
A Delhi court on Monday awarded death penalty to Ariz Khan for the murder of inspector Mohan Chand Sharma and other offences in connection with the 2008 Batla House encounter case.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am