ಬ್ರೇಕಿಂಗ್ ನ್ಯೂಸ್
20-08-20 04:04 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20: ಇನ್ನೂ ನೋಂದಣಿಯಾಗದ ಹೊಸ ಲಕ್ಷುರಿ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಪಂಪ್ ನಲ್ಲಿ ಪೆಟ್ರೋಲ್ ಹಾಕಿಸಿ, ಬಿಲ್ ಕೊಡದೆ ಪರಾರಿಯಾದ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ನಡೆದಿದೆ.
ಬೆಳಗ್ಗಿನ ಜಾವ 2.45ರ ಸುಮಾರಿಗೆ, ಹೊಸತಾದ ಬ್ರಾಂಡ್ ನ್ಯೂ ಕಾರಿನಲ್ಲಿ ಯುವಕನೊಬ್ಬ ಮಾರತ್ ಹಳ್ಳಿಯ ಮುನ್ನೇಕೊಳಲಿನ ಎನ್.ಎನ್ ಆ್ಯಂಡ್ ಸನ್ಸ್ ಪೆಟ್ರೋಲ್ ಬಂಕಿಗೆ ಬಂದಿದ್ದ. ಕಾರಿಗೆ 4,000 ರೂಪಾಯಿ ಮೊತ್ತದ ಪೆಟ್ರೋಲ್ ಹಾಕಿಸಿದ್ದಾನೆ. ಬಳಿಕ ಪಂಪ್ ಸಿಬ್ಬಂದಿ ಪೆಟ್ರೋಲ್ ಹಾಕಿ ಮುಗಿಸಿದ ಕೂಡಲೇ ಹಣ ಕೇಳುವಷ್ಟರಲ್ಲಿ ಚಾಲಕ ಹಣ ನೀಡದೇ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ.
ಕಾರು ಚಾಲಕ ಪರಾರಿಯಾದ ದೃಶ್ಯ ಪೆಟ್ರೋಲ್ ಪಂಪ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿಗೆ ನಂಬರ್ ಕೂಡ ಇಲ್ಲದ ಕಾರಣ ಕಾರು ಚಾಲಕನ ಪತ್ತೆ ಕಷ್ಟವಾಗಿದೆ. ಈ ಬಗ್ಗೆ ಪೆಟ್ರೊಲ್ ಬಂಕ್ ಮಾಲೀಕ ಕಿರಣ್ ನಾಗರಾಜ್ ಮಾರತ್ಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm