ಬ್ರೇಕಿಂಗ್ ನ್ಯೂಸ್
20-08-20 04:04 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20: ಇನ್ನೂ ನೋಂದಣಿಯಾಗದ ಹೊಸ ಲಕ್ಷುರಿ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಪಂಪ್ ನಲ್ಲಿ ಪೆಟ್ರೋಲ್ ಹಾಕಿಸಿ, ಬಿಲ್ ಕೊಡದೆ ಪರಾರಿಯಾದ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ನಡೆದಿದೆ.
ಬೆಳಗ್ಗಿನ ಜಾವ 2.45ರ ಸುಮಾರಿಗೆ, ಹೊಸತಾದ ಬ್ರಾಂಡ್ ನ್ಯೂ ಕಾರಿನಲ್ಲಿ ಯುವಕನೊಬ್ಬ ಮಾರತ್ ಹಳ್ಳಿಯ ಮುನ್ನೇಕೊಳಲಿನ ಎನ್.ಎನ್ ಆ್ಯಂಡ್ ಸನ್ಸ್ ಪೆಟ್ರೋಲ್ ಬಂಕಿಗೆ ಬಂದಿದ್ದ. ಕಾರಿಗೆ 4,000 ರೂಪಾಯಿ ಮೊತ್ತದ ಪೆಟ್ರೋಲ್ ಹಾಕಿಸಿದ್ದಾನೆ. ಬಳಿಕ ಪಂಪ್ ಸಿಬ್ಬಂದಿ ಪೆಟ್ರೋಲ್ ಹಾಕಿ ಮುಗಿಸಿದ ಕೂಡಲೇ ಹಣ ಕೇಳುವಷ್ಟರಲ್ಲಿ ಚಾಲಕ ಹಣ ನೀಡದೇ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ.
ಕಾರು ಚಾಲಕ ಪರಾರಿಯಾದ ದೃಶ್ಯ ಪೆಟ್ರೋಲ್ ಪಂಪ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿಗೆ ನಂಬರ್ ಕೂಡ ಇಲ್ಲದ ಕಾರಣ ಕಾರು ಚಾಲಕನ ಪತ್ತೆ ಕಷ್ಟವಾಗಿದೆ. ಈ ಬಗ್ಗೆ ಪೆಟ್ರೊಲ್ ಬಂಕ್ ಮಾಲೀಕ ಕಿರಣ್ ನಾಗರಾಜ್ ಮಾರತ್ಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm