ಬ್ರೇಕಿಂಗ್ ನ್ಯೂಸ್
18-03-21 10:49 am Headline Karnataka News Network ಕ್ರೈಂ
ಚೆನ್ನೈ,ಮಾ.18: ಪ್ರಯಾಣಿಕನೊಬ್ಬನಿಂದ 13 ಲಕ್ಷ ರೂ. ಮೌಲ್ಯದ 281 ಗ್ರಾಂ ಚಿನ್ನ ಹಾಗೂ 19.85 ಲಕ್ಷದ ಎಲೆಕ್ಟ್ರಾನಿಕ್ ವಸ್ತುಗಳನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಾರ್ಚ್ 10 ರಂದು ದುಬೈನಿಂದ ಆಗಮಿಸಿದ ಮೊಹಮ್ಮದ್ ರಿಯಾಸ್ ಪೇಸ್ಟ್ ರೂಪದಲ್ಲಿನ ಚಿನ್ನವನ್ನು ತುಂಬಿದ ಮಾತ್ರೆಗಳನ್ನು ನುಂಗಿಕೊಂಡು ಬಂದಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಆತನ ಬ್ಯಾಗ್ನಲ್ಲಿದ್ದ ನಾಲ್ಕು ಐಫೋನ್, ಆರು ಆ್ಯಪಲ್ ವಾಚ್ಗಳು ಹಾಗೂ ಐದು ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ನುಂಗಿದ ಕ್ಯಾಪ್ಸುಲ್ಗಳಿಂದ ಚಿನ್ನವನ್ನು ವಶಪಡಿಸಿಕೊಳ್ಳಲು ರಿಯಾಸ್ನನ್ನು ಅದೇ ದಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಸುಮಾರು ಒಂದು ವಾರದ ನಂತರ 372 ಗ್ರಾಂ ತೂಕದ 34 ಸಿಲಿಂಡರ್ ಆಕಾರದ ಮಾತ್ರೆಗಳನ್ನು ಹೊರತೆಗೆಯಲಾಗಿದ್ದು, ಅದರೊಳಗೆ 281 ಗ್ರಾಂ ಬಂಗಾರವಿತ್ತು. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Chennai Air Customs: 281 gms gold worth Rs.13 lakhs recovered from 34 swallowed capsules of gold paste & electronic goods worth Rs. 6.85 lakhs from a pax who arrived from Dubai. Total seizure value Rs 19.85 lakhs. pic.twitter.com/oGG0Wlk9u9
— Chennai Customs (@ChennaiCustoms) March 17, 2021
The Chennai Air Customs has seized gold from swallowed capsules and electronics goods worth Rs 19.85 lakhs from the Chennai Airport, informed the Chennai Air Customs on Wednesday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am