ಬ್ರೇಕಿಂಗ್ ನ್ಯೂಸ್
18-03-21 10:49 am Headline Karnataka News Network ಕ್ರೈಂ
ಚೆನ್ನೈ,ಮಾ.18: ಪ್ರಯಾಣಿಕನೊಬ್ಬನಿಂದ 13 ಲಕ್ಷ ರೂ. ಮೌಲ್ಯದ 281 ಗ್ರಾಂ ಚಿನ್ನ ಹಾಗೂ 19.85 ಲಕ್ಷದ ಎಲೆಕ್ಟ್ರಾನಿಕ್ ವಸ್ತುಗಳನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಾರ್ಚ್ 10 ರಂದು ದುಬೈನಿಂದ ಆಗಮಿಸಿದ ಮೊಹಮ್ಮದ್ ರಿಯಾಸ್ ಪೇಸ್ಟ್ ರೂಪದಲ್ಲಿನ ಚಿನ್ನವನ್ನು ತುಂಬಿದ ಮಾತ್ರೆಗಳನ್ನು ನುಂಗಿಕೊಂಡು ಬಂದಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಆತನ ಬ್ಯಾಗ್ನಲ್ಲಿದ್ದ ನಾಲ್ಕು ಐಫೋನ್, ಆರು ಆ್ಯಪಲ್ ವಾಚ್ಗಳು ಹಾಗೂ ಐದು ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ನುಂಗಿದ ಕ್ಯಾಪ್ಸುಲ್ಗಳಿಂದ ಚಿನ್ನವನ್ನು ವಶಪಡಿಸಿಕೊಳ್ಳಲು ರಿಯಾಸ್ನನ್ನು ಅದೇ ದಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಸುಮಾರು ಒಂದು ವಾರದ ನಂತರ 372 ಗ್ರಾಂ ತೂಕದ 34 ಸಿಲಿಂಡರ್ ಆಕಾರದ ಮಾತ್ರೆಗಳನ್ನು ಹೊರತೆಗೆಯಲಾಗಿದ್ದು, ಅದರೊಳಗೆ 281 ಗ್ರಾಂ ಬಂಗಾರವಿತ್ತು. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Chennai Air Customs: 281 gms gold worth Rs.13 lakhs recovered from 34 swallowed capsules of gold paste & electronic goods worth Rs. 6.85 lakhs from a pax who arrived from Dubai. Total seizure value Rs 19.85 lakhs. pic.twitter.com/oGG0Wlk9u9
— Chennai Customs (@ChennaiCustoms) March 17, 2021
The Chennai Air Customs has seized gold from swallowed capsules and electronics goods worth Rs 19.85 lakhs from the Chennai Airport, informed the Chennai Air Customs on Wednesday.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm