ಬ್ರೇಕಿಂಗ್ ನ್ಯೂಸ್
19-03-21 01:10 pm Headline Karnataka News Network ಕ್ರೈಂ
ಹಾಸನ, ಮಾ.19 : ಸಕಲೇಶಪುರ ತಾಲ್ಲೂಕಿನ ಕರಡಿಗಾಲ ಗ್ರಾಮದಲ್ಲಿ ವೃದ್ಧೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕ್ಕಾಗಿ ಹೆತ್ತಮ್ಮನನ್ನೇ ಕೊಂದು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದ ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ.
ತಂಗ್ಯಮ್ಮ(65) ಕೊಲೆಯಾದ ಮಹಿಳೆಯಾಗಿದ್ದು, ಪುತ್ರರಾದ ರಾಜೇಗೌಡ(48) ಮತ್ತು ಸುಬ್ರಮಣಿ(45) ಆರೋಪಿಗಳು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಗಿರವಿ ಇಟ್ಟಿದ್ದ ಒಡವೆ ಬಿಡಿಸಿ ತಮಗೆ ಕೊಡುವಂತೆ ಮಕ್ಕಳು ಪೀಡಿಸುತ್ತಿದ್ದರು. ಒಡವೆಯನ್ನ ಕೊಡಲು ಒಪ್ಪದಿದ್ದಕ್ಕೆ ತಾಯಿಯ ಕುತ್ತಿಗೆ ಹಿಸುಕಿ ಹೈತ್ಯೆಗೈದಿದ್ದಾರೆ. ಮಾರ್ಚ್ 17ರಂದು ಮಹಿಳೆ ಶವ ಅನುಮಾನಾಸ್ಪದ ರೀತಿಯಲ್ಲಿ ಮನೆಯಲ್ಲಿ ಪತ್ತೆಯಾಗಿತ್ತು. ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪುತ್ರರು ನಂಬಿಸಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು.
ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾವಿನ ಕುರಿತಾಗಿ ಪೊಲೀಸರಿಗೆ ಕಿರಿಯ ಪುತ್ರ ಹೇಮಂತ್ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆಗೆ ಇಳಿದ ಸಕಲೇಶಪುರ ಗ್ರಾಮಾಂತರ ಪೊಲೀಸರಿಗೆ ಪುತ್ರರೇ ಕೊಲೆ ಮಾಡಿರುವುದು ತಿಳಿದು ಬಂದಿದೆ.
ಮಾರ್ಚ್ 16 ರ ಸಂಜೆ ತಾಯಿಯನ್ನ ಕೊಲೆ ಮಾಡಿದ್ದರು. ಮರುದಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕತೆ ಕಟ್ಟಿ ಅಂತ್ಯಕ್ರಿಯೆಗೆ ತಯಾರು ನಡೆಸಿದ್ದರು. ಇದೀಗ ನಿಜಾಂಶ ತಿಳಿದು ಬಂದಿದ್ದು ಮಾರ್ಚ್ 18ಕ್ಕೆ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Mother killed by two sons over issue of Money in Hassan. Two have been arrested by the Police.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm