ಬ್ರೇಕಿಂಗ್ ನ್ಯೂಸ್
19-03-21 01:10 pm Headline Karnataka News Network ಕ್ರೈಂ
ಹಾಸನ, ಮಾ.19 : ಸಕಲೇಶಪುರ ತಾಲ್ಲೂಕಿನ ಕರಡಿಗಾಲ ಗ್ರಾಮದಲ್ಲಿ ವೃದ್ಧೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕ್ಕಾಗಿ ಹೆತ್ತಮ್ಮನನ್ನೇ ಕೊಂದು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದ ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ.
ತಂಗ್ಯಮ್ಮ(65) ಕೊಲೆಯಾದ ಮಹಿಳೆಯಾಗಿದ್ದು, ಪುತ್ರರಾದ ರಾಜೇಗೌಡ(48) ಮತ್ತು ಸುಬ್ರಮಣಿ(45) ಆರೋಪಿಗಳು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಗಿರವಿ ಇಟ್ಟಿದ್ದ ಒಡವೆ ಬಿಡಿಸಿ ತಮಗೆ ಕೊಡುವಂತೆ ಮಕ್ಕಳು ಪೀಡಿಸುತ್ತಿದ್ದರು. ಒಡವೆಯನ್ನ ಕೊಡಲು ಒಪ್ಪದಿದ್ದಕ್ಕೆ ತಾಯಿಯ ಕುತ್ತಿಗೆ ಹಿಸುಕಿ ಹೈತ್ಯೆಗೈದಿದ್ದಾರೆ. ಮಾರ್ಚ್ 17ರಂದು ಮಹಿಳೆ ಶವ ಅನುಮಾನಾಸ್ಪದ ರೀತಿಯಲ್ಲಿ ಮನೆಯಲ್ಲಿ ಪತ್ತೆಯಾಗಿತ್ತು. ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪುತ್ರರು ನಂಬಿಸಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು.
ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾವಿನ ಕುರಿತಾಗಿ ಪೊಲೀಸರಿಗೆ ಕಿರಿಯ ಪುತ್ರ ಹೇಮಂತ್ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆಗೆ ಇಳಿದ ಸಕಲೇಶಪುರ ಗ್ರಾಮಾಂತರ ಪೊಲೀಸರಿಗೆ ಪುತ್ರರೇ ಕೊಲೆ ಮಾಡಿರುವುದು ತಿಳಿದು ಬಂದಿದೆ.
ಮಾರ್ಚ್ 16 ರ ಸಂಜೆ ತಾಯಿಯನ್ನ ಕೊಲೆ ಮಾಡಿದ್ದರು. ಮರುದಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕತೆ ಕಟ್ಟಿ ಅಂತ್ಯಕ್ರಿಯೆಗೆ ತಯಾರು ನಡೆಸಿದ್ದರು. ಇದೀಗ ನಿಜಾಂಶ ತಿಳಿದು ಬಂದಿದ್ದು ಮಾರ್ಚ್ 18ಕ್ಕೆ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Mother killed by two sons over issue of Money in Hassan. Two have been arrested by the Police.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am