ಬ್ರೇಕಿಂಗ್ ನ್ಯೂಸ್
19-03-21 01:10 pm Headline Karnataka News Network ಕ್ರೈಂ
ಹಾಸನ, ಮಾ.19 : ಸಕಲೇಶಪುರ ತಾಲ್ಲೂಕಿನ ಕರಡಿಗಾಲ ಗ್ರಾಮದಲ್ಲಿ ವೃದ್ಧೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕ್ಕಾಗಿ ಹೆತ್ತಮ್ಮನನ್ನೇ ಕೊಂದು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದ ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ.
ತಂಗ್ಯಮ್ಮ(65) ಕೊಲೆಯಾದ ಮಹಿಳೆಯಾಗಿದ್ದು, ಪುತ್ರರಾದ ರಾಜೇಗೌಡ(48) ಮತ್ತು ಸುಬ್ರಮಣಿ(45) ಆರೋಪಿಗಳು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಗಿರವಿ ಇಟ್ಟಿದ್ದ ಒಡವೆ ಬಿಡಿಸಿ ತಮಗೆ ಕೊಡುವಂತೆ ಮಕ್ಕಳು ಪೀಡಿಸುತ್ತಿದ್ದರು. ಒಡವೆಯನ್ನ ಕೊಡಲು ಒಪ್ಪದಿದ್ದಕ್ಕೆ ತಾಯಿಯ ಕುತ್ತಿಗೆ ಹಿಸುಕಿ ಹೈತ್ಯೆಗೈದಿದ್ದಾರೆ. ಮಾರ್ಚ್ 17ರಂದು ಮಹಿಳೆ ಶವ ಅನುಮಾನಾಸ್ಪದ ರೀತಿಯಲ್ಲಿ ಮನೆಯಲ್ಲಿ ಪತ್ತೆಯಾಗಿತ್ತು. ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪುತ್ರರು ನಂಬಿಸಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು.
ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾವಿನ ಕುರಿತಾಗಿ ಪೊಲೀಸರಿಗೆ ಕಿರಿಯ ಪುತ್ರ ಹೇಮಂತ್ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆಗೆ ಇಳಿದ ಸಕಲೇಶಪುರ ಗ್ರಾಮಾಂತರ ಪೊಲೀಸರಿಗೆ ಪುತ್ರರೇ ಕೊಲೆ ಮಾಡಿರುವುದು ತಿಳಿದು ಬಂದಿದೆ.
ಮಾರ್ಚ್ 16 ರ ಸಂಜೆ ತಾಯಿಯನ್ನ ಕೊಲೆ ಮಾಡಿದ್ದರು. ಮರುದಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕತೆ ಕಟ್ಟಿ ಅಂತ್ಯಕ್ರಿಯೆಗೆ ತಯಾರು ನಡೆಸಿದ್ದರು. ಇದೀಗ ನಿಜಾಂಶ ತಿಳಿದು ಬಂದಿದ್ದು ಮಾರ್ಚ್ 18ಕ್ಕೆ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Mother killed by two sons over issue of Money in Hassan. Two have been arrested by the Police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am