ಬ್ರೇಕಿಂಗ್ ನ್ಯೂಸ್
31-07-20 03:16 pm Bangalore Correspondent ಕ್ರೈಂ
ಬೆಂಗಳೂರು: ಚೆಕ್ನಲ್ಲಿನ ಅಂಕಿಗಳನ್ನು ತಿದ್ದಿ ಸಹೋದ್ಯೋಗಿಗಳೇ ಉದ್ಯಮಿಗೆ ಬರೋಬ್ಬರಿ 6.30 ಕೋಟಿ ರೂ. ವಂಚಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.
ರಾಜಶೇಖರ ರೆಡ್ಡಿ ವಂಚನೆಗೊಳಗಾದ ಉದ್ಯಮಿಯಾಗಿದ್ದು, ಭಾಸ್ಕರ್ ರೆಡ್ಡಿ, ವೆಂಕಟರಮಣ ರೆಡ್ಡಿ ಹಾಗೂ ಸುದರ್ಶನ ಗಾಲಿ ವಂಚಿಸಿದ ಆರೋಪಿಗಳು. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿಗಳು ಚೆಕ್ ಮೌಲ್ಯ ಮಾರ್ಪಾಡುಗೊಳಿಸಿ ಉದ್ಯಮಿಗೆ ಬೃಹತ್ ವಂಚನೆ ಮಾಡಿದ್ದಾರೆ.
ಆರೋಪಿಗಳು ರಾಜಶೇಖರ ರೆಡ್ಡಿ ಜೊತೆ ಖಾಸಗಿ ಕಂಪನಿಯ ಸಹಭಾಗಿತ್ವ ಹೊಂದಿದ್ದರು. ರಾಜಶೇಖರ ರೆಡ್ಡಿ ನೀಡಿದ್ದ 8 ಲಕ್ಷ ರೂ.ಗಳ 7 ಚೆಕ್ಗಳನ್ನು ಆರೋಪಿಗಳು 80 ಲಕ್ಷ ರೂ.ಗಳಿಗೆ ಮಾರ್ಪಾಡು ಮಾಡಿದ್ದಾರೆ. 7 ಲಕ್ಷದ ಒಂದು ಚೆಕ್ನ್ನು 70 ಲಕ್ಷ ರೂ.ಗೆ ಬದಲಿಸಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಒಂದು ವರ್ಷದ ಹಿಂದಿನ ಮೋಸ ಆಡಿಟ್ ವೇಳೆ ಬಯಲಿಗೆ ಬಂದಿದೆ. ಅಸಲಿ ವಿಚಾರ ತಿಳಿಯುತ್ತಿದ್ದಂತೆ 1,00,60,000 ರೂ.ಗಳನ್ನು ಆರೋಪಿಗಳು ಮರಳಿ ನೀಡಿದ್ದಾರೆ. ಉಳಿದ ಹಣ ವಾಪಾಸ್ ನೀಡದೆ ಸತಾಯಿಸುತ್ತಿದ್ದಾರೆ.
ಉಳಿದ ಹಣವನ್ನು ನೀಡದೆ ಕಾಡಿಸುತ್ತಿದ್ದ ಹಿನ್ನೆಲೆ ರಾಜಶೇಖರ್ ರೆಡ್ಡಿ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm