ಬ್ರೇಕಿಂಗ್ ನ್ಯೂಸ್
31-07-20 03:16 pm Bangalore Correspondent ಕ್ರೈಂ
ಬೆಂಗಳೂರು: ಚೆಕ್ನಲ್ಲಿನ ಅಂಕಿಗಳನ್ನು ತಿದ್ದಿ ಸಹೋದ್ಯೋಗಿಗಳೇ ಉದ್ಯಮಿಗೆ ಬರೋಬ್ಬರಿ 6.30 ಕೋಟಿ ರೂ. ವಂಚಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.
ರಾಜಶೇಖರ ರೆಡ್ಡಿ ವಂಚನೆಗೊಳಗಾದ ಉದ್ಯಮಿಯಾಗಿದ್ದು, ಭಾಸ್ಕರ್ ರೆಡ್ಡಿ, ವೆಂಕಟರಮಣ ರೆಡ್ಡಿ ಹಾಗೂ ಸುದರ್ಶನ ಗಾಲಿ ವಂಚಿಸಿದ ಆರೋಪಿಗಳು. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿಗಳು ಚೆಕ್ ಮೌಲ್ಯ ಮಾರ್ಪಾಡುಗೊಳಿಸಿ ಉದ್ಯಮಿಗೆ ಬೃಹತ್ ವಂಚನೆ ಮಾಡಿದ್ದಾರೆ.
ಆರೋಪಿಗಳು ರಾಜಶೇಖರ ರೆಡ್ಡಿ ಜೊತೆ ಖಾಸಗಿ ಕಂಪನಿಯ ಸಹಭಾಗಿತ್ವ ಹೊಂದಿದ್ದರು. ರಾಜಶೇಖರ ರೆಡ್ಡಿ ನೀಡಿದ್ದ 8 ಲಕ್ಷ ರೂ.ಗಳ 7 ಚೆಕ್ಗಳನ್ನು ಆರೋಪಿಗಳು 80 ಲಕ್ಷ ರೂ.ಗಳಿಗೆ ಮಾರ್ಪಾಡು ಮಾಡಿದ್ದಾರೆ. 7 ಲಕ್ಷದ ಒಂದು ಚೆಕ್ನ್ನು 70 ಲಕ್ಷ ರೂ.ಗೆ ಬದಲಿಸಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಒಂದು ವರ್ಷದ ಹಿಂದಿನ ಮೋಸ ಆಡಿಟ್ ವೇಳೆ ಬಯಲಿಗೆ ಬಂದಿದೆ. ಅಸಲಿ ವಿಚಾರ ತಿಳಿಯುತ್ತಿದ್ದಂತೆ 1,00,60,000 ರೂ.ಗಳನ್ನು ಆರೋಪಿಗಳು ಮರಳಿ ನೀಡಿದ್ದಾರೆ. ಉಳಿದ ಹಣ ವಾಪಾಸ್ ನೀಡದೆ ಸತಾಯಿಸುತ್ತಿದ್ದಾರೆ.
ಉಳಿದ ಹಣವನ್ನು ನೀಡದೆ ಕಾಡಿಸುತ್ತಿದ್ದ ಹಿನ್ನೆಲೆ ರಾಜಶೇಖರ್ ರೆಡ್ಡಿ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm