ಬ್ರೇಕಿಂಗ್ ನ್ಯೂಸ್
20-03-21 12:21 pm Mangalore Correspondent ಕ್ರೈಂ
ಮಂಗಳೂರು, ಮಾ 20 : ಬಾಲಕಿಯೊಬ್ಬಳ ಮೊಬೈಲ್ ಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋ ಕಳುಹಿಸಿದ ಆರೋಪದಲ್ಲಿ ಇಬ್ಬರ ವಿರುದ್ದ ಮಂಗಳೂರಿನ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ನ ಆಫ್ರಿದ್ ಹಾಗೂ ಮುನ್ನಾ ಎಂಬಿಬ್ಬರು ಬಾಲಕಿಯ ಮೊಬೈಲ್ ಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋ ಕಳುಹಿಸಿದ್ದು ಆ ಬಗ್ಗೆ ಪ್ರಕರಣ ದಾಖಲಾಗಿದೆ. ಆಫ್ರಿದ್ ಎಂಬಾತನಿಗೆ ಮೊಬೈಲ್ ಅಂಗಡಿಯಿದ್ದು ಅಲ್ಲಿಂದ ಬಾಲಕಿಯ ತಂದೆ ಮೊಬೈಲ್ ಮತ್ತು ಸಿಮ್ ಖರೀದಿಸಿದ್ದರು.

ಬಾಲಕಿಯ ಆನ್ ಲೈನ್ ತರಗತಿಗೆ ಉಪಯೋಗಿಸಲೆಂದು ತಂದೆ ಮೊಬೈಲ್ ತೆಗೆಸಿಕೊಟ್ಟಿದ್ದರು. ಈ ಬಗ್ಗೆ ಅರಿತಿದ್ದ ಅಫ್ರಿದಿ, ಬಾಲಕಿಯ ಮೊಬೈಲಿಗೆ ಅಶ್ಲೀಲ ಸಂದೇಶ ಹಾಗು ವಿಡಿಯೋಗಳನ್ನು ಕಳುಹಿಸಿದ್ದ. ಈ ನಡುವೆ ಮೊಬೈಲ್ ಹಾಳಾಗಿದ್ದು ಬಾಲಕಿಯ ತಂದೆ ರಿಪೇರಿಗೆಂದು ಆತನ ಅಂಗಡಿಗೆ ನೀಡಿದ್ದು ಅಫ್ರಿದ್ ಈ ವೇಳೆ ಮೊಬೈಲ್ ನಲ್ಲಿದ್ದ ಬಾಲಕಿಯ ಫೋಟೋ, ವಿಡಿಯೋಗಳನ್ನು ಡೌನ್ಲೋಡ್ ಮಾಡಿಕೊಂಡು , ಮುನ್ನ ಎಂಬಾತನ ಮೂಲಕ ವೈರಲ್ ಮಾಡಿದ್ದ.
ಈ ಬಗ್ಗೆ ವಿಷಯ ತಿಳಿದ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು ಅವರಿಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
A case has been filed at the cybercrime police station for Sensing Vulgar Messages to Girl on Phone in Mangalore.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm