ಬ್ರೇಕಿಂಗ್ ನ್ಯೂಸ್
20-03-21 12:21 pm Mangalore Correspondent ಕ್ರೈಂ
ಮಂಗಳೂರು, ಮಾ 20 : ಬಾಲಕಿಯೊಬ್ಬಳ ಮೊಬೈಲ್ ಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋ ಕಳುಹಿಸಿದ ಆರೋಪದಲ್ಲಿ ಇಬ್ಬರ ವಿರುದ್ದ ಮಂಗಳೂರಿನ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ನ ಆಫ್ರಿದ್ ಹಾಗೂ ಮುನ್ನಾ ಎಂಬಿಬ್ಬರು ಬಾಲಕಿಯ ಮೊಬೈಲ್ ಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋ ಕಳುಹಿಸಿದ್ದು ಆ ಬಗ್ಗೆ ಪ್ರಕರಣ ದಾಖಲಾಗಿದೆ. ಆಫ್ರಿದ್ ಎಂಬಾತನಿಗೆ ಮೊಬೈಲ್ ಅಂಗಡಿಯಿದ್ದು ಅಲ್ಲಿಂದ ಬಾಲಕಿಯ ತಂದೆ ಮೊಬೈಲ್ ಮತ್ತು ಸಿಮ್ ಖರೀದಿಸಿದ್ದರು.

ಬಾಲಕಿಯ ಆನ್ ಲೈನ್ ತರಗತಿಗೆ ಉಪಯೋಗಿಸಲೆಂದು ತಂದೆ ಮೊಬೈಲ್ ತೆಗೆಸಿಕೊಟ್ಟಿದ್ದರು. ಈ ಬಗ್ಗೆ ಅರಿತಿದ್ದ ಅಫ್ರಿದಿ, ಬಾಲಕಿಯ ಮೊಬೈಲಿಗೆ ಅಶ್ಲೀಲ ಸಂದೇಶ ಹಾಗು ವಿಡಿಯೋಗಳನ್ನು ಕಳುಹಿಸಿದ್ದ. ಈ ನಡುವೆ ಮೊಬೈಲ್ ಹಾಳಾಗಿದ್ದು ಬಾಲಕಿಯ ತಂದೆ ರಿಪೇರಿಗೆಂದು ಆತನ ಅಂಗಡಿಗೆ ನೀಡಿದ್ದು ಅಫ್ರಿದ್ ಈ ವೇಳೆ ಮೊಬೈಲ್ ನಲ್ಲಿದ್ದ ಬಾಲಕಿಯ ಫೋಟೋ, ವಿಡಿಯೋಗಳನ್ನು ಡೌನ್ಲೋಡ್ ಮಾಡಿಕೊಂಡು , ಮುನ್ನ ಎಂಬಾತನ ಮೂಲಕ ವೈರಲ್ ಮಾಡಿದ್ದ.
ಈ ಬಗ್ಗೆ ವಿಷಯ ತಿಳಿದ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು ಅವರಿಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
A case has been filed at the cybercrime police station for Sensing Vulgar Messages to Girl on Phone in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am