ಬ್ರೇಕಿಂಗ್ ನ್ಯೂಸ್
20-03-21 12:21 pm Mangalore Correspondent ಕ್ರೈಂ
ಮಂಗಳೂರು, ಮಾ 20 : ಬಾಲಕಿಯೊಬ್ಬಳ ಮೊಬೈಲ್ ಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋ ಕಳುಹಿಸಿದ ಆರೋಪದಲ್ಲಿ ಇಬ್ಬರ ವಿರುದ್ದ ಮಂಗಳೂರಿನ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ನ ಆಫ್ರಿದ್ ಹಾಗೂ ಮುನ್ನಾ ಎಂಬಿಬ್ಬರು ಬಾಲಕಿಯ ಮೊಬೈಲ್ ಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋ ಕಳುಹಿಸಿದ್ದು ಆ ಬಗ್ಗೆ ಪ್ರಕರಣ ದಾಖಲಾಗಿದೆ. ಆಫ್ರಿದ್ ಎಂಬಾತನಿಗೆ ಮೊಬೈಲ್ ಅಂಗಡಿಯಿದ್ದು ಅಲ್ಲಿಂದ ಬಾಲಕಿಯ ತಂದೆ ಮೊಬೈಲ್ ಮತ್ತು ಸಿಮ್ ಖರೀದಿಸಿದ್ದರು.
ಬಾಲಕಿಯ ಆನ್ ಲೈನ್ ತರಗತಿಗೆ ಉಪಯೋಗಿಸಲೆಂದು ತಂದೆ ಮೊಬೈಲ್ ತೆಗೆಸಿಕೊಟ್ಟಿದ್ದರು. ಈ ಬಗ್ಗೆ ಅರಿತಿದ್ದ ಅಫ್ರಿದಿ, ಬಾಲಕಿಯ ಮೊಬೈಲಿಗೆ ಅಶ್ಲೀಲ ಸಂದೇಶ ಹಾಗು ವಿಡಿಯೋಗಳನ್ನು ಕಳುಹಿಸಿದ್ದ. ಈ ನಡುವೆ ಮೊಬೈಲ್ ಹಾಳಾಗಿದ್ದು ಬಾಲಕಿಯ ತಂದೆ ರಿಪೇರಿಗೆಂದು ಆತನ ಅಂಗಡಿಗೆ ನೀಡಿದ್ದು ಅಫ್ರಿದ್ ಈ ವೇಳೆ ಮೊಬೈಲ್ ನಲ್ಲಿದ್ದ ಬಾಲಕಿಯ ಫೋಟೋ, ವಿಡಿಯೋಗಳನ್ನು ಡೌನ್ಲೋಡ್ ಮಾಡಿಕೊಂಡು , ಮುನ್ನ ಎಂಬಾತನ ಮೂಲಕ ವೈರಲ್ ಮಾಡಿದ್ದ.
ಈ ಬಗ್ಗೆ ವಿಷಯ ತಿಳಿದ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು ಅವರಿಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
A case has been filed at the cybercrime police station for Sensing Vulgar Messages to Girl on Phone in Mangalore.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm