ಬ್ರೇಕಿಂಗ್ ನ್ಯೂಸ್
24-03-21 11:41 am Mangalore Correspondent ಕ್ರೈಂ
ಮಂಗಳೂರು, ಮಾ.23 : ತನ್ನ ಪತಿಯನ್ನು ಯಾರೋ ಅಪಹರಿಸಿ, ಮುಸ್ಲಿಂ ಯುವತಿಯ ಜೊತೆ ವಿವಾಹ ಮಾಡಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
ನಗರದ ಬೋಳಾರ ನಿವಾಸಿ ಬಿ.ಎಸ್.ಗಂಗಾಧರ್(62) ಎಂಬವರು ಯುವತಿಯನ್ನು ಮದುವೆಯಾಗಿರುವ ಬಗ್ಗೆ ಫೋಟೊವನ್ನು ಪೊಲೀಸ್ ದೂರಿನ ಜೊತೆ ಮಹಿಳೆ ನೀಡಿದ್ದಾರೆ. ಗಂಗಾಧರ್ ಬಿಲ್ಡರ್ ಹಾಗೂ ಹೋಲ್ ಸೇಲ್ ವ್ಯಾಪಾರಿಯಾಗಿದ್ದು, ಉದ್ಯೋಗ ನಿಮಿತ್ತ ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ನಮ್ಮ ಇಬ್ಬರು ಮಕ್ಕಳು ವಿದೇಶದಲ್ಲಿದ್ದಾರೆ ಎಂದು ಗಂಗಾಧರ್ ಪತ್ನಿ ಯಶೋಧಾ ಕೆ.ಎಚ್. ದೂರಿನಲ್ಲಿ ತಿಳಿಸಿದ್ದಾರೆ.
ಉದ್ಯೋಗ ನಿಮಿತ್ತ ಹೊರಗೆ ಹೋದವರು ಜನವರಿ ಕೊನೆ ವಾರದಿಂದ ಮನೆಗೆ ಬಂದಿಲ್ಲ. ಅವರ ಮೊಬೈಲ್ ಫೋನ್ ಗೆ ಕರೆ ಮಾಡಿದಾಗ ಫೆ.8ರಂದು ಕರೆ ಸ್ವೀಕರಿಸಿ ಮಾತನಾಡಿದ್ದಾರೆ. ಆಬಳಿಕ ಅವರು ಫೋನ್ ಕರೆಗೆ ಸಿಕ್ಕಿಲ್ಲ. ಮಾ.15ರಂದು ಗಂಗಾಧರ ಅವರನ್ನು ಮುಸ್ಲಿಂ ಯುವತಿಯ ಜೊತೆ ಬಲವಂತವಾಗಿ ವಿವಾಹ ಮಾಡಿಸಿರುವ ಬಗ್ಗೆ ಸ್ನೇಹಿತರು ಸಾಕ್ಷಿ ಸಮೇತ ತಿಳಿಸಿದ್ದಾರೆ. ಆದ್ದರಿಂದ ಇದಕ್ಕೆ ಕಾರಣರಾದ ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಬೇಕು ಹಾಗೂ ತನ್ನ ಪತಿಯನ್ನು ಪತ್ತೆ ಮಾಡಿಕೊಡಬೇಕು ಎಂದು ಮಹಿಳೆ ಪೊಲೀಸ್ ದೂರಿನಲ್ಲಿ ಆಗ್ರಹಿಸಿದ್ದಾರೆ.
62-year-old man kidnapped and forced to marry a girl alleges wife by filing a complaint at the Pandeshwar police station in Mangalore.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm