ಬ್ರೇಕಿಂಗ್ ನ್ಯೂಸ್
24-03-21 11:41 am Mangalore Correspondent ಕ್ರೈಂ
ಮಂಗಳೂರು, ಮಾ.23 : ತನ್ನ ಪತಿಯನ್ನು ಯಾರೋ ಅಪಹರಿಸಿ, ಮುಸ್ಲಿಂ ಯುವತಿಯ ಜೊತೆ ವಿವಾಹ ಮಾಡಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
ನಗರದ ಬೋಳಾರ ನಿವಾಸಿ ಬಿ.ಎಸ್.ಗಂಗಾಧರ್(62) ಎಂಬವರು ಯುವತಿಯನ್ನು ಮದುವೆಯಾಗಿರುವ ಬಗ್ಗೆ ಫೋಟೊವನ್ನು ಪೊಲೀಸ್ ದೂರಿನ ಜೊತೆ ಮಹಿಳೆ ನೀಡಿದ್ದಾರೆ. ಗಂಗಾಧರ್ ಬಿಲ್ಡರ್ ಹಾಗೂ ಹೋಲ್ ಸೇಲ್ ವ್ಯಾಪಾರಿಯಾಗಿದ್ದು, ಉದ್ಯೋಗ ನಿಮಿತ್ತ ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ನಮ್ಮ ಇಬ್ಬರು ಮಕ್ಕಳು ವಿದೇಶದಲ್ಲಿದ್ದಾರೆ ಎಂದು ಗಂಗಾಧರ್ ಪತ್ನಿ ಯಶೋಧಾ ಕೆ.ಎಚ್. ದೂರಿನಲ್ಲಿ ತಿಳಿಸಿದ್ದಾರೆ.

ಉದ್ಯೋಗ ನಿಮಿತ್ತ ಹೊರಗೆ ಹೋದವರು ಜನವರಿ ಕೊನೆ ವಾರದಿಂದ ಮನೆಗೆ ಬಂದಿಲ್ಲ. ಅವರ ಮೊಬೈಲ್ ಫೋನ್ ಗೆ ಕರೆ ಮಾಡಿದಾಗ ಫೆ.8ರಂದು ಕರೆ ಸ್ವೀಕರಿಸಿ ಮಾತನಾಡಿದ್ದಾರೆ. ಆಬಳಿಕ ಅವರು ಫೋನ್ ಕರೆಗೆ ಸಿಕ್ಕಿಲ್ಲ. ಮಾ.15ರಂದು ಗಂಗಾಧರ ಅವರನ್ನು ಮುಸ್ಲಿಂ ಯುವತಿಯ ಜೊತೆ ಬಲವಂತವಾಗಿ ವಿವಾಹ ಮಾಡಿಸಿರುವ ಬಗ್ಗೆ ಸ್ನೇಹಿತರು ಸಾಕ್ಷಿ ಸಮೇತ ತಿಳಿಸಿದ್ದಾರೆ. ಆದ್ದರಿಂದ ಇದಕ್ಕೆ ಕಾರಣರಾದ ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಬೇಕು ಹಾಗೂ ತನ್ನ ಪತಿಯನ್ನು ಪತ್ತೆ ಮಾಡಿಕೊಡಬೇಕು ಎಂದು ಮಹಿಳೆ ಪೊಲೀಸ್ ದೂರಿನಲ್ಲಿ ಆಗ್ರಹಿಸಿದ್ದಾರೆ.
62-year-old man kidnapped and forced to marry a girl alleges wife by filing a complaint at the Pandeshwar police station in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am