ಬ್ರೇಕಿಂಗ್ ನ್ಯೂಸ್
24-03-21 11:41 am Mangalore Correspondent ಕ್ರೈಂ
ಮಂಗಳೂರು, ಮಾ.23 : ತನ್ನ ಪತಿಯನ್ನು ಯಾರೋ ಅಪಹರಿಸಿ, ಮುಸ್ಲಿಂ ಯುವತಿಯ ಜೊತೆ ವಿವಾಹ ಮಾಡಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
ನಗರದ ಬೋಳಾರ ನಿವಾಸಿ ಬಿ.ಎಸ್.ಗಂಗಾಧರ್(62) ಎಂಬವರು ಯುವತಿಯನ್ನು ಮದುವೆಯಾಗಿರುವ ಬಗ್ಗೆ ಫೋಟೊವನ್ನು ಪೊಲೀಸ್ ದೂರಿನ ಜೊತೆ ಮಹಿಳೆ ನೀಡಿದ್ದಾರೆ. ಗಂಗಾಧರ್ ಬಿಲ್ಡರ್ ಹಾಗೂ ಹೋಲ್ ಸೇಲ್ ವ್ಯಾಪಾರಿಯಾಗಿದ್ದು, ಉದ್ಯೋಗ ನಿಮಿತ್ತ ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ನಮ್ಮ ಇಬ್ಬರು ಮಕ್ಕಳು ವಿದೇಶದಲ್ಲಿದ್ದಾರೆ ಎಂದು ಗಂಗಾಧರ್ ಪತ್ನಿ ಯಶೋಧಾ ಕೆ.ಎಚ್. ದೂರಿನಲ್ಲಿ ತಿಳಿಸಿದ್ದಾರೆ.

ಉದ್ಯೋಗ ನಿಮಿತ್ತ ಹೊರಗೆ ಹೋದವರು ಜನವರಿ ಕೊನೆ ವಾರದಿಂದ ಮನೆಗೆ ಬಂದಿಲ್ಲ. ಅವರ ಮೊಬೈಲ್ ಫೋನ್ ಗೆ ಕರೆ ಮಾಡಿದಾಗ ಫೆ.8ರಂದು ಕರೆ ಸ್ವೀಕರಿಸಿ ಮಾತನಾಡಿದ್ದಾರೆ. ಆಬಳಿಕ ಅವರು ಫೋನ್ ಕರೆಗೆ ಸಿಕ್ಕಿಲ್ಲ. ಮಾ.15ರಂದು ಗಂಗಾಧರ ಅವರನ್ನು ಮುಸ್ಲಿಂ ಯುವತಿಯ ಜೊತೆ ಬಲವಂತವಾಗಿ ವಿವಾಹ ಮಾಡಿಸಿರುವ ಬಗ್ಗೆ ಸ್ನೇಹಿತರು ಸಾಕ್ಷಿ ಸಮೇತ ತಿಳಿಸಿದ್ದಾರೆ. ಆದ್ದರಿಂದ ಇದಕ್ಕೆ ಕಾರಣರಾದ ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಬೇಕು ಹಾಗೂ ತನ್ನ ಪತಿಯನ್ನು ಪತ್ತೆ ಮಾಡಿಕೊಡಬೇಕು ಎಂದು ಮಹಿಳೆ ಪೊಲೀಸ್ ದೂರಿನಲ್ಲಿ ಆಗ್ರಹಿಸಿದ್ದಾರೆ.
62-year-old man kidnapped and forced to marry a girl alleges wife by filing a complaint at the Pandeshwar police station in Mangalore.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am