ಬ್ರೇಕಿಂಗ್ ನ್ಯೂಸ್
24-03-21 11:41 am Mangalore Correspondent ಕ್ರೈಂ
ಮಂಗಳೂರು, ಮಾ.23 : ತನ್ನ ಪತಿಯನ್ನು ಯಾರೋ ಅಪಹರಿಸಿ, ಮುಸ್ಲಿಂ ಯುವತಿಯ ಜೊತೆ ವಿವಾಹ ಮಾಡಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
ನಗರದ ಬೋಳಾರ ನಿವಾಸಿ ಬಿ.ಎಸ್.ಗಂಗಾಧರ್(62) ಎಂಬವರು ಯುವತಿಯನ್ನು ಮದುವೆಯಾಗಿರುವ ಬಗ್ಗೆ ಫೋಟೊವನ್ನು ಪೊಲೀಸ್ ದೂರಿನ ಜೊತೆ ಮಹಿಳೆ ನೀಡಿದ್ದಾರೆ. ಗಂಗಾಧರ್ ಬಿಲ್ಡರ್ ಹಾಗೂ ಹೋಲ್ ಸೇಲ್ ವ್ಯಾಪಾರಿಯಾಗಿದ್ದು, ಉದ್ಯೋಗ ನಿಮಿತ್ತ ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ನಮ್ಮ ಇಬ್ಬರು ಮಕ್ಕಳು ವಿದೇಶದಲ್ಲಿದ್ದಾರೆ ಎಂದು ಗಂಗಾಧರ್ ಪತ್ನಿ ಯಶೋಧಾ ಕೆ.ಎಚ್. ದೂರಿನಲ್ಲಿ ತಿಳಿಸಿದ್ದಾರೆ.

ಉದ್ಯೋಗ ನಿಮಿತ್ತ ಹೊರಗೆ ಹೋದವರು ಜನವರಿ ಕೊನೆ ವಾರದಿಂದ ಮನೆಗೆ ಬಂದಿಲ್ಲ. ಅವರ ಮೊಬೈಲ್ ಫೋನ್ ಗೆ ಕರೆ ಮಾಡಿದಾಗ ಫೆ.8ರಂದು ಕರೆ ಸ್ವೀಕರಿಸಿ ಮಾತನಾಡಿದ್ದಾರೆ. ಆಬಳಿಕ ಅವರು ಫೋನ್ ಕರೆಗೆ ಸಿಕ್ಕಿಲ್ಲ. ಮಾ.15ರಂದು ಗಂಗಾಧರ ಅವರನ್ನು ಮುಸ್ಲಿಂ ಯುವತಿಯ ಜೊತೆ ಬಲವಂತವಾಗಿ ವಿವಾಹ ಮಾಡಿಸಿರುವ ಬಗ್ಗೆ ಸ್ನೇಹಿತರು ಸಾಕ್ಷಿ ಸಮೇತ ತಿಳಿಸಿದ್ದಾರೆ. ಆದ್ದರಿಂದ ಇದಕ್ಕೆ ಕಾರಣರಾದ ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಬೇಕು ಹಾಗೂ ತನ್ನ ಪತಿಯನ್ನು ಪತ್ತೆ ಮಾಡಿಕೊಡಬೇಕು ಎಂದು ಮಹಿಳೆ ಪೊಲೀಸ್ ದೂರಿನಲ್ಲಿ ಆಗ್ರಹಿಸಿದ್ದಾರೆ.
62-year-old man kidnapped and forced to marry a girl alleges wife by filing a complaint at the Pandeshwar police station in Mangalore.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 11:53 am
Mangaluru Staffer
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm