ಬ್ರೇಕಿಂಗ್ ನ್ಯೂಸ್
24-03-21 11:41 am Mangalore Correspondent ಕ್ರೈಂ
ಮಂಗಳೂರು, ಮಾ.23 : ತನ್ನ ಪತಿಯನ್ನು ಯಾರೋ ಅಪಹರಿಸಿ, ಮುಸ್ಲಿಂ ಯುವತಿಯ ಜೊತೆ ವಿವಾಹ ಮಾಡಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
ನಗರದ ಬೋಳಾರ ನಿವಾಸಿ ಬಿ.ಎಸ್.ಗಂಗಾಧರ್(62) ಎಂಬವರು ಯುವತಿಯನ್ನು ಮದುವೆಯಾಗಿರುವ ಬಗ್ಗೆ ಫೋಟೊವನ್ನು ಪೊಲೀಸ್ ದೂರಿನ ಜೊತೆ ಮಹಿಳೆ ನೀಡಿದ್ದಾರೆ. ಗಂಗಾಧರ್ ಬಿಲ್ಡರ್ ಹಾಗೂ ಹೋಲ್ ಸೇಲ್ ವ್ಯಾಪಾರಿಯಾಗಿದ್ದು, ಉದ್ಯೋಗ ನಿಮಿತ್ತ ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ನಮ್ಮ ಇಬ್ಬರು ಮಕ್ಕಳು ವಿದೇಶದಲ್ಲಿದ್ದಾರೆ ಎಂದು ಗಂಗಾಧರ್ ಪತ್ನಿ ಯಶೋಧಾ ಕೆ.ಎಚ್. ದೂರಿನಲ್ಲಿ ತಿಳಿಸಿದ್ದಾರೆ.
ಉದ್ಯೋಗ ನಿಮಿತ್ತ ಹೊರಗೆ ಹೋದವರು ಜನವರಿ ಕೊನೆ ವಾರದಿಂದ ಮನೆಗೆ ಬಂದಿಲ್ಲ. ಅವರ ಮೊಬೈಲ್ ಫೋನ್ ಗೆ ಕರೆ ಮಾಡಿದಾಗ ಫೆ.8ರಂದು ಕರೆ ಸ್ವೀಕರಿಸಿ ಮಾತನಾಡಿದ್ದಾರೆ. ಆಬಳಿಕ ಅವರು ಫೋನ್ ಕರೆಗೆ ಸಿಕ್ಕಿಲ್ಲ. ಮಾ.15ರಂದು ಗಂಗಾಧರ ಅವರನ್ನು ಮುಸ್ಲಿಂ ಯುವತಿಯ ಜೊತೆ ಬಲವಂತವಾಗಿ ವಿವಾಹ ಮಾಡಿಸಿರುವ ಬಗ್ಗೆ ಸ್ನೇಹಿತರು ಸಾಕ್ಷಿ ಸಮೇತ ತಿಳಿಸಿದ್ದಾರೆ. ಆದ್ದರಿಂದ ಇದಕ್ಕೆ ಕಾರಣರಾದ ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಬೇಕು ಹಾಗೂ ತನ್ನ ಪತಿಯನ್ನು ಪತ್ತೆ ಮಾಡಿಕೊಡಬೇಕು ಎಂದು ಮಹಿಳೆ ಪೊಲೀಸ್ ದೂರಿನಲ್ಲಿ ಆಗ್ರಹಿಸಿದ್ದಾರೆ.
62-year-old man kidnapped and forced to marry a girl alleges wife by filing a complaint at the Pandeshwar police station in Mangalore.
11-06-25 09:35 pm
HK News Desk
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
12-06-25 05:13 pm
HK News Desk
Air Crash Update, Live: ಏರ್ ಇಂಡಿಯಾ ಬೋಯಿಂಗ್ ಪತ...
12-06-25 04:26 pm
Air India flight Crash, London, Ahmedabad: ಗು...
12-06-25 02:52 pm
ಇನ್ಮುಂದೆ ಎಸಿ 20 ಡಿಗ್ರಿಗಿಂತ ಕಡಿಮೆ ಮಾಡಲು ಸಾಧ್ಯವ...
12-06-25 01:40 pm
ರಾಸಾಯನಿಕ ಸಾಗಿಸುತ್ತಿದ್ದ ಸಿಂಗಾಪುರದ ಹಡಗಿನಲ್ಲಿ ಭಾ...
09-06-25 05:16 pm
12-06-25 05:15 pm
Mangalore Correspondent
Special Action Force, Mangalore, Sudheer Kuma...
12-06-25 02:23 pm
Mangalore MUDA, Noor Zahara, Mohammed Nazeer...
11-06-25 11:06 pm
Red Alert, Mangalore, Udupi, Rain: ದಕ್ಷಿಣ ಕನ್...
11-06-25 10:26 pm
Chakravarthy Sulibele, Mangalore Police: ಐಜಿ...
11-06-25 07:03 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm