ಬ್ರೇಕಿಂಗ್ ನ್ಯೂಸ್
25-03-21 05:48 pm Mangaluru correspondent ಕ್ರೈಂ
ಮಂಗಳೂರು, ಮಾ.25: ಒಂದು ಕಾಲದಲ್ಲಿ ರೌಡಿಸಂ ಮಾಡಿ, ಈಗ ಉದ್ಯಮಿ ಮತ್ತು ಇಂಟಕ್ ಕಾರ್ಮಿಕ ಸಂಘಟನೆಯ ಮೂಲಕ ಕಾಂಗ್ರೆಸ್ ಮುಖಂಡನಾಗಿ ಪರಿವರ್ತನೆಯಾಗಿರುವ ರಾಕೇಶ್ ಮಲ್ಲಿ ತನಗೆ ಜೀವ ಭಯ ಇದ್ದು ಪೊಲೀಸ್ ರಕ್ಷಣೆ ನೀಡುವಂತೆ ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ದಿ. ಮುತ್ತಪ್ಪ ರೈ ಪುತ್ರರಿಂದ ಜೀವ ಭಯ ಇದೆ. ಅಲ್ಲದೆ, ಬೆಂಗಳೂರಿನ ರೌಡಿಗಳಾದ ಒಂಟೆ ರೋಹಿತ್ ಮತ್ತು ಸೈಲಂಟ್ ಸುನೀಲ ತನ್ನನ್ನು ಕೊಲ್ಲಲು ಸಂಚು ನಡೆಸಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆಯಿಂದ ಗನ್ ಮ್ಯಾನ್ ನೀಡಬೇಕೆಂದು ಕದ್ರಿ ಠಾಣೆಯಲ್ಲಿ ಅರ್ಜಿ ನೀಡಿದ್ದಾರೆ.
ರಾಕೇಶ್ ಮಲ್ಲಿ ದೂರು ನೀಡಿರುವ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ದೃಢಪಡಿಸಿದ್ದು ಗನ್ ಮ್ಯಾನ್ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಈ ಹಿಂದೆ ಮುತ್ತಪ್ಪ ರೈ ಜೊತೆಗೆ ಗುರುತಿಸಿಕೊಂಡಿದ್ದ ರಾಕೇಶ್ ಮಲ್ಲಿ, ರೈಯವರ ಕೊನೆಗಾಲದಲ್ಲಿ ಬೇರೆಯಾಗಿದ್ದರು. ಅಲ್ಲದೆ, ತಮ್ಮ ನಡುವೆ ನಡೆದಿರುವ ಭೂ ವ್ಯವಹಾರದಲ್ಲಿ ಮುತ್ತಪ್ಪ ರೈ ತನ್ನ ಜೊತೆ ಮುನಿಸಿಕೊಂಡಿದ್ದಾರೆ ಎಂದು ರಾಕೇಶ್ ಮಲ್ಲಿ ಹೇಳಿಕೊಂಡಿದ್ದರು.
ವರ್ಷದ ಹಿಂದೆ ಹಿಂದೆ ಮುತ್ತಪ್ಪ ರೈ ಅಸೌಖ್ಯದಿಂದ ಮೃತಪಟ್ಟಿದ್ದು ಅವರ ತೋಟ ಮನೆ ಮತ್ತು ವ್ಯವಹಾರವನ್ನು ಪುತ್ರರು ನೋಡಿಕೊಂಡಿದ್ದಾರೆ. ರಾಕಿ ಮತ್ತು ರಿಕ್ಕಿ ರೈ ಎಂಬ ಇಬ್ಬರು ಪುತ್ರರಿದ್ದು, ಅದರಲ್ಲಿ ಒಬ್ಬಾತ ವಿದೇಶದಲ್ಲಿದ್ದರೆ ರಿಕ್ಕಿ ಬೆಂಗಳೂರಿನಲ್ಲಿದ್ದುಕೊಂಡು ಹೊಟೇಲ್ ಇನ್ನಿತರ ವಹಿವಾಟು ನೋಡಿಕೊಳ್ಳುತ್ತಿದ್ದಾರೆ.
INTEC Rakesh Malli gets Life threat from Former Late Don Muthappa Rai son. Rakesh Malli seeks for Gun Man and also lodges complaint at the Kadri Police Station.
11-06-25 09:35 pm
HK News Desk
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
12-06-25 05:13 pm
HK News Desk
Air Crash Update, Live: ಏರ್ ಇಂಡಿಯಾ ಬೋಯಿಂಗ್ ಪತ...
12-06-25 04:26 pm
Air India flight Crash, London, Ahmedabad: ಗು...
12-06-25 02:52 pm
ಇನ್ಮುಂದೆ ಎಸಿ 20 ಡಿಗ್ರಿಗಿಂತ ಕಡಿಮೆ ಮಾಡಲು ಸಾಧ್ಯವ...
12-06-25 01:40 pm
ರಾಸಾಯನಿಕ ಸಾಗಿಸುತ್ತಿದ್ದ ಸಿಂಗಾಪುರದ ಹಡಗಿನಲ್ಲಿ ಭಾ...
09-06-25 05:16 pm
12-06-25 05:46 pm
Mangalore Correspondent
U T khader, Mangalore Police: ಒಂದೇ ಕಡೆ ಐಪಿಎಸ್...
12-06-25 05:15 pm
Special Action Force, Mangalore, Sudheer Kuma...
12-06-25 02:23 pm
Mangalore MUDA, Noor Zahara, Mohammed Nazeer...
11-06-25 11:06 pm
Red Alert, Mangalore, Udupi, Rain: ದಕ್ಷಿಣ ಕನ್...
11-06-25 10:26 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm