ಬ್ರೇಕಿಂಗ್ ನ್ಯೂಸ್
25-03-21 05:48 pm Mangaluru correspondent ಕ್ರೈಂ
ಮಂಗಳೂರು, ಮಾ.25: ಒಂದು ಕಾಲದಲ್ಲಿ ರೌಡಿಸಂ ಮಾಡಿ, ಈಗ ಉದ್ಯಮಿ ಮತ್ತು ಇಂಟಕ್ ಕಾರ್ಮಿಕ ಸಂಘಟನೆಯ ಮೂಲಕ ಕಾಂಗ್ರೆಸ್ ಮುಖಂಡನಾಗಿ ಪರಿವರ್ತನೆಯಾಗಿರುವ ರಾಕೇಶ್ ಮಲ್ಲಿ ತನಗೆ ಜೀವ ಭಯ ಇದ್ದು ಪೊಲೀಸ್ ರಕ್ಷಣೆ ನೀಡುವಂತೆ ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ದಿ. ಮುತ್ತಪ್ಪ ರೈ ಪುತ್ರರಿಂದ ಜೀವ ಭಯ ಇದೆ. ಅಲ್ಲದೆ, ಬೆಂಗಳೂರಿನ ರೌಡಿಗಳಾದ ಒಂಟೆ ರೋಹಿತ್ ಮತ್ತು ಸೈಲಂಟ್ ಸುನೀಲ ತನ್ನನ್ನು ಕೊಲ್ಲಲು ಸಂಚು ನಡೆಸಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆಯಿಂದ ಗನ್ ಮ್ಯಾನ್ ನೀಡಬೇಕೆಂದು ಕದ್ರಿ ಠಾಣೆಯಲ್ಲಿ ಅರ್ಜಿ ನೀಡಿದ್ದಾರೆ.


ರಾಕೇಶ್ ಮಲ್ಲಿ ದೂರು ನೀಡಿರುವ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ದೃಢಪಡಿಸಿದ್ದು ಗನ್ ಮ್ಯಾನ್ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಈ ಹಿಂದೆ ಮುತ್ತಪ್ಪ ರೈ ಜೊತೆಗೆ ಗುರುತಿಸಿಕೊಂಡಿದ್ದ ರಾಕೇಶ್ ಮಲ್ಲಿ, ರೈಯವರ ಕೊನೆಗಾಲದಲ್ಲಿ ಬೇರೆಯಾಗಿದ್ದರು. ಅಲ್ಲದೆ, ತಮ್ಮ ನಡುವೆ ನಡೆದಿರುವ ಭೂ ವ್ಯವಹಾರದಲ್ಲಿ ಮುತ್ತಪ್ಪ ರೈ ತನ್ನ ಜೊತೆ ಮುನಿಸಿಕೊಂಡಿದ್ದಾರೆ ಎಂದು ರಾಕೇಶ್ ಮಲ್ಲಿ ಹೇಳಿಕೊಂಡಿದ್ದರು.
ವರ್ಷದ ಹಿಂದೆ ಹಿಂದೆ ಮುತ್ತಪ್ಪ ರೈ ಅಸೌಖ್ಯದಿಂದ ಮೃತಪಟ್ಟಿದ್ದು ಅವರ ತೋಟ ಮನೆ ಮತ್ತು ವ್ಯವಹಾರವನ್ನು ಪುತ್ರರು ನೋಡಿಕೊಂಡಿದ್ದಾರೆ. ರಾಕಿ ಮತ್ತು ರಿಕ್ಕಿ ರೈ ಎಂಬ ಇಬ್ಬರು ಪುತ್ರರಿದ್ದು, ಅದರಲ್ಲಿ ಒಬ್ಬಾತ ವಿದೇಶದಲ್ಲಿದ್ದರೆ ರಿಕ್ಕಿ ಬೆಂಗಳೂರಿನಲ್ಲಿದ್ದುಕೊಂಡು ಹೊಟೇಲ್ ಇನ್ನಿತರ ವಹಿವಾಟು ನೋಡಿಕೊಳ್ಳುತ್ತಿದ್ದಾರೆ.
INTEC Rakesh Malli gets Life threat from Former Late Don Muthappa Rai son. Rakesh Malli seeks for Gun Man and also lodges complaint at the Kadri Police Station.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am