ಬ್ರೇಕಿಂಗ್ ನ್ಯೂಸ್
25-03-21 05:48 pm Mangaluru correspondent ಕ್ರೈಂ
ಮಂಗಳೂರು, ಮಾ.25: ಒಂದು ಕಾಲದಲ್ಲಿ ರೌಡಿಸಂ ಮಾಡಿ, ಈಗ ಉದ್ಯಮಿ ಮತ್ತು ಇಂಟಕ್ ಕಾರ್ಮಿಕ ಸಂಘಟನೆಯ ಮೂಲಕ ಕಾಂಗ್ರೆಸ್ ಮುಖಂಡನಾಗಿ ಪರಿವರ್ತನೆಯಾಗಿರುವ ರಾಕೇಶ್ ಮಲ್ಲಿ ತನಗೆ ಜೀವ ಭಯ ಇದ್ದು ಪೊಲೀಸ್ ರಕ್ಷಣೆ ನೀಡುವಂತೆ ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ದಿ. ಮುತ್ತಪ್ಪ ರೈ ಪುತ್ರರಿಂದ ಜೀವ ಭಯ ಇದೆ. ಅಲ್ಲದೆ, ಬೆಂಗಳೂರಿನ ರೌಡಿಗಳಾದ ಒಂಟೆ ರೋಹಿತ್ ಮತ್ತು ಸೈಲಂಟ್ ಸುನೀಲ ತನ್ನನ್ನು ಕೊಲ್ಲಲು ಸಂಚು ನಡೆಸಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆಯಿಂದ ಗನ್ ಮ್ಯಾನ್ ನೀಡಬೇಕೆಂದು ಕದ್ರಿ ಠಾಣೆಯಲ್ಲಿ ಅರ್ಜಿ ನೀಡಿದ್ದಾರೆ.


ರಾಕೇಶ್ ಮಲ್ಲಿ ದೂರು ನೀಡಿರುವ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ದೃಢಪಡಿಸಿದ್ದು ಗನ್ ಮ್ಯಾನ್ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಈ ಹಿಂದೆ ಮುತ್ತಪ್ಪ ರೈ ಜೊತೆಗೆ ಗುರುತಿಸಿಕೊಂಡಿದ್ದ ರಾಕೇಶ್ ಮಲ್ಲಿ, ರೈಯವರ ಕೊನೆಗಾಲದಲ್ಲಿ ಬೇರೆಯಾಗಿದ್ದರು. ಅಲ್ಲದೆ, ತಮ್ಮ ನಡುವೆ ನಡೆದಿರುವ ಭೂ ವ್ಯವಹಾರದಲ್ಲಿ ಮುತ್ತಪ್ಪ ರೈ ತನ್ನ ಜೊತೆ ಮುನಿಸಿಕೊಂಡಿದ್ದಾರೆ ಎಂದು ರಾಕೇಶ್ ಮಲ್ಲಿ ಹೇಳಿಕೊಂಡಿದ್ದರು.
ವರ್ಷದ ಹಿಂದೆ ಹಿಂದೆ ಮುತ್ತಪ್ಪ ರೈ ಅಸೌಖ್ಯದಿಂದ ಮೃತಪಟ್ಟಿದ್ದು ಅವರ ತೋಟ ಮನೆ ಮತ್ತು ವ್ಯವಹಾರವನ್ನು ಪುತ್ರರು ನೋಡಿಕೊಂಡಿದ್ದಾರೆ. ರಾಕಿ ಮತ್ತು ರಿಕ್ಕಿ ರೈ ಎಂಬ ಇಬ್ಬರು ಪುತ್ರರಿದ್ದು, ಅದರಲ್ಲಿ ಒಬ್ಬಾತ ವಿದೇಶದಲ್ಲಿದ್ದರೆ ರಿಕ್ಕಿ ಬೆಂಗಳೂರಿನಲ್ಲಿದ್ದುಕೊಂಡು ಹೊಟೇಲ್ ಇನ್ನಿತರ ವಹಿವಾಟು ನೋಡಿಕೊಳ್ಳುತ್ತಿದ್ದಾರೆ.
INTEC Rakesh Malli gets Life threat from Former Late Don Muthappa Rai son. Rakesh Malli seeks for Gun Man and also lodges complaint at the Kadri Police Station.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm