ಬ್ರೇಕಿಂಗ್ ನ್ಯೂಸ್
28-03-21 02:02 pm Mangalore Correspondent ಕ್ರೈಂ
ಮಂಗಳೂರು, ಮಾ.28: ದುಬೈನಿಂದ ಬರುತ್ತಿದ್ದ ಕೇರಳ ಮೂಲದ ದಂಪತಿ ಚಿನ್ನವನ್ನು ಅಕ್ರಮವಾಗಿ ಬಚ್ಚಿಟ್ಟುಕೊಂಡು ಬಂದು ಮಂಗಳೂರು ಏರ್ಪೋರ್ಟ್ ನಲ್ಲಿ ಸಿಕ್ಕಿಬಿದ್ದಿದ್ದಾರೆ.
ಫೌಸಿಯಾ ಮಿಸಿರಿಯಾ ಮೊಯ್ದೀನ್(33) ಮತ್ತು ಆಕೆಯ ಪತಿ ಮೊಯ್ದೀನ್ ಕುಂಞ(44) ತಮ್ಮ ಮಕ್ಕಳೊಂದಿಗೆ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದರು. ಈ ವೇಳೆ ಸಂಶಯ ಬಂದು ಮಹಿಳೆಯನ್ನು ತಪಾಸಣೆಗೆ ಒಳಪಡಿಸಿದಾಗ, ಮಹಿಳೆಯ ಒಳ ಉಡುಪಿನಲ್ಲಿ ಬಚ್ಚಿಟ್ಟಿದ್ದ ಚಿನ್ನ ಪತ್ತೆಯಾಗಿದೆ.
ಬಟ್ಟೆಯ ಒಳಗಡೆ ವಿಶೇಷವಾಗಿ ತಯಾರಿಸಿದ್ದ ಪಾಕೆಟ್ ನಲ್ಲಿ 851 ಗ್ರಾಮ್ ಚಿನ್ನದ ಗಂಟು ಪತ್ತೆಯಾಗಿದೆ. ಇದರ ಮೌಲ್ಯ 39.48 ಲಕ್ಷ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ದಂಪತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು ವಿಚಾರಣೆ ಮುಂದುವರಿಸಿದ್ದಾರೆ.
The officers of Mangaluru air customs on Saturday, March 27 evening thwarted yet another attempt to smuggle gold via Mangaluru International Airport. A lady and her husband have been arrested.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 11:53 am
Mangaluru Staffer
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
07-02-26 11:47 am
Mangaluru Staffer
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am