ಬ್ರೇಕಿಂಗ್ ನ್ಯೂಸ್
28-03-21 02:02 pm Mangalore Correspondent ಕ್ರೈಂ
ಮಂಗಳೂರು, ಮಾ.28: ದುಬೈನಿಂದ ಬರುತ್ತಿದ್ದ ಕೇರಳ ಮೂಲದ ದಂಪತಿ ಚಿನ್ನವನ್ನು ಅಕ್ರಮವಾಗಿ ಬಚ್ಚಿಟ್ಟುಕೊಂಡು ಬಂದು ಮಂಗಳೂರು ಏರ್ಪೋರ್ಟ್ ನಲ್ಲಿ ಸಿಕ್ಕಿಬಿದ್ದಿದ್ದಾರೆ.
ಫೌಸಿಯಾ ಮಿಸಿರಿಯಾ ಮೊಯ್ದೀನ್(33) ಮತ್ತು ಆಕೆಯ ಪತಿ ಮೊಯ್ದೀನ್ ಕುಂಞ(44) ತಮ್ಮ ಮಕ್ಕಳೊಂದಿಗೆ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದರು. ಈ ವೇಳೆ ಸಂಶಯ ಬಂದು ಮಹಿಳೆಯನ್ನು ತಪಾಸಣೆಗೆ ಒಳಪಡಿಸಿದಾಗ, ಮಹಿಳೆಯ ಒಳ ಉಡುಪಿನಲ್ಲಿ ಬಚ್ಚಿಟ್ಟಿದ್ದ ಚಿನ್ನ ಪತ್ತೆಯಾಗಿದೆ.
ಬಟ್ಟೆಯ ಒಳಗಡೆ ವಿಶೇಷವಾಗಿ ತಯಾರಿಸಿದ್ದ ಪಾಕೆಟ್ ನಲ್ಲಿ 851 ಗ್ರಾಮ್ ಚಿನ್ನದ ಗಂಟು ಪತ್ತೆಯಾಗಿದೆ. ಇದರ ಮೌಲ್ಯ 39.48 ಲಕ್ಷ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ದಂಪತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು ವಿಚಾರಣೆ ಮುಂದುವರಿಸಿದ್ದಾರೆ.
The officers of Mangaluru air customs on Saturday, March 27 evening thwarted yet another attempt to smuggle gold via Mangaluru International Airport. A lady and her husband have been arrested.
11-06-25 09:35 pm
HK News Desk
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
12-06-25 05:13 pm
HK News Desk
Air Crash Update, Live: ಏರ್ ಇಂಡಿಯಾ ಬೋಯಿಂಗ್ ಪತ...
12-06-25 04:26 pm
Air India flight Crash, London, Ahmedabad: ಗು...
12-06-25 02:52 pm
ಇನ್ಮುಂದೆ ಎಸಿ 20 ಡಿಗ್ರಿಗಿಂತ ಕಡಿಮೆ ಮಾಡಲು ಸಾಧ್ಯವ...
12-06-25 01:40 pm
ರಾಸಾಯನಿಕ ಸಾಗಿಸುತ್ತಿದ್ದ ಸಿಂಗಾಪುರದ ಹಡಗಿನಲ್ಲಿ ಭಾ...
09-06-25 05:16 pm
12-06-25 05:15 pm
Mangalore Correspondent
Special Action Force, Mangalore, Sudheer Kuma...
12-06-25 02:23 pm
Mangalore MUDA, Noor Zahara, Mohammed Nazeer...
11-06-25 11:06 pm
Red Alert, Mangalore, Udupi, Rain: ದಕ್ಷಿಣ ಕನ್...
11-06-25 10:26 pm
Chakravarthy Sulibele, Mangalore Police: ಐಜಿ...
11-06-25 07:03 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm