ಬ್ರೇಕಿಂಗ್ ನ್ಯೂಸ್
28-03-21 05:33 pm Headline Karnataka News Network ಕ್ರೈಂ
ಹಾಸನ, ಮಾ.28: ಆಟವಾಡಿ ದಣಿದು ತನ್ನ ತಂದೆ ತಾಯಿಯೊಂದಿಗೆ ಬಸ್ ನಿಲ್ದಾಣದಲ್ಲಿ ಮಲಗಿದ್ದ ಪುಟ್ಟ ಮಗುವೊಂದು ಕಾಮುಕರ ತೃಷೆಗೆ ಬಲಿಯಾಗಿ ಅತ್ಯಾಚಾರಕ್ಕೊಳಗಾದ ಘಟನೆ ನಗರದಲ್ಲಿ ನಡೆದಿದೆ.
ನಗರದ ಹೊಸ ಬಸ್ ನಿಲ್ದಾಣದಲ್ಲಿ ಈ ಘಟನೆ ಜರುಗಿದೆ. ಮೈಸೂರು ಮೂಲದ ಹಕ್ಕಿಪಿಕ್ಕಿ ಜನಾಂಗದ ಕುಟುಂಬವೊಂದು ಭಿಕ್ಷಾಟನೆಗಾಗಿ ನಗರಕ್ಕೆ ಬಂದಿತ್ತು. ಎಂದಿನಂತೆ ಭಿಕ್ಷಾಟನೆ ಮುಗಿಸಿ ಮೈಸೂರಿಗೆ ತೆರಳುವ ಸಂದರ್ಭದಲ್ಲಿ ಬಸ್ ಸಿಗದ ಕಾರಣ ಬಸ್ ನಿಲ್ದಾಣದಲ್ಲಿ ಮಲಗಿದ್ದರು.
ಈ ವೇಳೆ ಕುಡಿದ ಅಮಲಿನಲ್ಲಿಯೋ ಅಥವಾ ಕಾಮುಕರೋ ಪುಟ್ಟ ಕಂದಮ್ಮನನ್ನ ಎಳೆದೊಯ್ದಿದ್ದಾರೆ. ನಿದ್ರೆಯ ಮಂಪರಿನಲ್ಲಿದ್ದ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರವೆಸಗಿ ಅಲ್ಲಿಂದ ಪರಾರಿಯಾಗಿದ್ದಾರೆ. ಎಲ್ಲಾ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಳ ಗುರುತು ಸ್ಪಷ್ಟವಾಗಿಲ್ಲ.

ಭಿಕ್ಷುಕಿ ಅತ್ಯಾಚಾರ, ಕೊಲೆ ಪ್ರಕರಣ ಮಾಸದ ಮುನ್ನವೇ ಮತ್ತೊಂದು ಘಟನೆ;
ಈ ಹಿಂದೆಯೂ ಸಹ ಇದೇ ರೀತಿ ಘಟನೆ ನಗರದ ಎನ್ ಆರ್ ಸರ್ಕಲ್ ವೃತ್ತದ ಬಳಿ ನಡೆದಿತ್ತು. ಮಲಗಿದ್ದ ಭಿಕ್ಷುಕಿಯೊಬ್ಬಳ ಮೇಲೆ ಒಬ್ಬ ಅತ್ಯಾಚಾರವೆಸಗಿ ತಲೆಯ ಮೇಲೆ ಕಲ್ಲು ಎತ್ಹಾಕಿ ಕೊಲೆಗೈಯಲಾಗಿತ್ತು. ಆದ್ರೆ, ಈವರೆಗೂ ಆಗಂತುಕನ ಪತ್ತೆಯಾಗಿಲ್ಲ. ಇದೀಗ ಅಂತಹದ್ದೇ ಘಟನೆ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಣ್ಣು ಮಕ್ಕಳು ರಾತ್ರಿ ಹೊತ್ತು ಸಹ ಓಡಾಡುವುದು ಸಹಜ. ಪೊಲೀಸರು ಕೂಡ ರಾತ್ರಿ ಗಸ್ತನ್ನು ಸಮರ್ಪಕವಾಗಿ ನಿಭಾಯಿಸಬೇಕಾಗಿದೆ. ಅಲ್ಲದೆ ಈಗ ನೀಡಲಾಗುತ್ತಿರುವ ಗಸ್ತನ್ನು ಹೆಚ್ಚು ಮಾಡಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ನೀಡಬೇಕು. ಅಲ್ಲದೆ ಆದಷ್ಟು ಬೇಗ ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎನ್ನುವುದು ಸಾರ್ವಜನಿಕರ ಒತ್ತಾಯ.
A little girl whose parents had put her to sleep on the Bus stand was raped in Hassan.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am