ಬ್ರೇಕಿಂಗ್ ನ್ಯೂಸ್
28-03-21 05:33 pm Headline Karnataka News Network ಕ್ರೈಂ
ಹಾಸನ, ಮಾ.28: ಆಟವಾಡಿ ದಣಿದು ತನ್ನ ತಂದೆ ತಾಯಿಯೊಂದಿಗೆ ಬಸ್ ನಿಲ್ದಾಣದಲ್ಲಿ ಮಲಗಿದ್ದ ಪುಟ್ಟ ಮಗುವೊಂದು ಕಾಮುಕರ ತೃಷೆಗೆ ಬಲಿಯಾಗಿ ಅತ್ಯಾಚಾರಕ್ಕೊಳಗಾದ ಘಟನೆ ನಗರದಲ್ಲಿ ನಡೆದಿದೆ.
ನಗರದ ಹೊಸ ಬಸ್ ನಿಲ್ದಾಣದಲ್ಲಿ ಈ ಘಟನೆ ಜರುಗಿದೆ. ಮೈಸೂರು ಮೂಲದ ಹಕ್ಕಿಪಿಕ್ಕಿ ಜನಾಂಗದ ಕುಟುಂಬವೊಂದು ಭಿಕ್ಷಾಟನೆಗಾಗಿ ನಗರಕ್ಕೆ ಬಂದಿತ್ತು. ಎಂದಿನಂತೆ ಭಿಕ್ಷಾಟನೆ ಮುಗಿಸಿ ಮೈಸೂರಿಗೆ ತೆರಳುವ ಸಂದರ್ಭದಲ್ಲಿ ಬಸ್ ಸಿಗದ ಕಾರಣ ಬಸ್ ನಿಲ್ದಾಣದಲ್ಲಿ ಮಲಗಿದ್ದರು.
ಈ ವೇಳೆ ಕುಡಿದ ಅಮಲಿನಲ್ಲಿಯೋ ಅಥವಾ ಕಾಮುಕರೋ ಪುಟ್ಟ ಕಂದಮ್ಮನನ್ನ ಎಳೆದೊಯ್ದಿದ್ದಾರೆ. ನಿದ್ರೆಯ ಮಂಪರಿನಲ್ಲಿದ್ದ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರವೆಸಗಿ ಅಲ್ಲಿಂದ ಪರಾರಿಯಾಗಿದ್ದಾರೆ. ಎಲ್ಲಾ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಳ ಗುರುತು ಸ್ಪಷ್ಟವಾಗಿಲ್ಲ.
ಭಿಕ್ಷುಕಿ ಅತ್ಯಾಚಾರ, ಕೊಲೆ ಪ್ರಕರಣ ಮಾಸದ ಮುನ್ನವೇ ಮತ್ತೊಂದು ಘಟನೆ;
ಈ ಹಿಂದೆಯೂ ಸಹ ಇದೇ ರೀತಿ ಘಟನೆ ನಗರದ ಎನ್ ಆರ್ ಸರ್ಕಲ್ ವೃತ್ತದ ಬಳಿ ನಡೆದಿತ್ತು. ಮಲಗಿದ್ದ ಭಿಕ್ಷುಕಿಯೊಬ್ಬಳ ಮೇಲೆ ಒಬ್ಬ ಅತ್ಯಾಚಾರವೆಸಗಿ ತಲೆಯ ಮೇಲೆ ಕಲ್ಲು ಎತ್ಹಾಕಿ ಕೊಲೆಗೈಯಲಾಗಿತ್ತು. ಆದ್ರೆ, ಈವರೆಗೂ ಆಗಂತುಕನ ಪತ್ತೆಯಾಗಿಲ್ಲ. ಇದೀಗ ಅಂತಹದ್ದೇ ಘಟನೆ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಣ್ಣು ಮಕ್ಕಳು ರಾತ್ರಿ ಹೊತ್ತು ಸಹ ಓಡಾಡುವುದು ಸಹಜ. ಪೊಲೀಸರು ಕೂಡ ರಾತ್ರಿ ಗಸ್ತನ್ನು ಸಮರ್ಪಕವಾಗಿ ನಿಭಾಯಿಸಬೇಕಾಗಿದೆ. ಅಲ್ಲದೆ ಈಗ ನೀಡಲಾಗುತ್ತಿರುವ ಗಸ್ತನ್ನು ಹೆಚ್ಚು ಮಾಡಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ನೀಡಬೇಕು. ಅಲ್ಲದೆ ಆದಷ್ಟು ಬೇಗ ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎನ್ನುವುದು ಸಾರ್ವಜನಿಕರ ಒತ್ತಾಯ.
A little girl whose parents had put her to sleep on the Bus stand was raped in Hassan.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm