ಬ್ರೇಕಿಂಗ್ ನ್ಯೂಸ್
28-03-21 05:33 pm Headline Karnataka News Network ಕ್ರೈಂ
ಹಾಸನ, ಮಾ.28: ಆಟವಾಡಿ ದಣಿದು ತನ್ನ ತಂದೆ ತಾಯಿಯೊಂದಿಗೆ ಬಸ್ ನಿಲ್ದಾಣದಲ್ಲಿ ಮಲಗಿದ್ದ ಪುಟ್ಟ ಮಗುವೊಂದು ಕಾಮುಕರ ತೃಷೆಗೆ ಬಲಿಯಾಗಿ ಅತ್ಯಾಚಾರಕ್ಕೊಳಗಾದ ಘಟನೆ ನಗರದಲ್ಲಿ ನಡೆದಿದೆ.
ನಗರದ ಹೊಸ ಬಸ್ ನಿಲ್ದಾಣದಲ್ಲಿ ಈ ಘಟನೆ ಜರುಗಿದೆ. ಮೈಸೂರು ಮೂಲದ ಹಕ್ಕಿಪಿಕ್ಕಿ ಜನಾಂಗದ ಕುಟುಂಬವೊಂದು ಭಿಕ್ಷಾಟನೆಗಾಗಿ ನಗರಕ್ಕೆ ಬಂದಿತ್ತು. ಎಂದಿನಂತೆ ಭಿಕ್ಷಾಟನೆ ಮುಗಿಸಿ ಮೈಸೂರಿಗೆ ತೆರಳುವ ಸಂದರ್ಭದಲ್ಲಿ ಬಸ್ ಸಿಗದ ಕಾರಣ ಬಸ್ ನಿಲ್ದಾಣದಲ್ಲಿ ಮಲಗಿದ್ದರು.
ಈ ವೇಳೆ ಕುಡಿದ ಅಮಲಿನಲ್ಲಿಯೋ ಅಥವಾ ಕಾಮುಕರೋ ಪುಟ್ಟ ಕಂದಮ್ಮನನ್ನ ಎಳೆದೊಯ್ದಿದ್ದಾರೆ. ನಿದ್ರೆಯ ಮಂಪರಿನಲ್ಲಿದ್ದ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರವೆಸಗಿ ಅಲ್ಲಿಂದ ಪರಾರಿಯಾಗಿದ್ದಾರೆ. ಎಲ್ಲಾ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಳ ಗುರುತು ಸ್ಪಷ್ಟವಾಗಿಲ್ಲ.

ಭಿಕ್ಷುಕಿ ಅತ್ಯಾಚಾರ, ಕೊಲೆ ಪ್ರಕರಣ ಮಾಸದ ಮುನ್ನವೇ ಮತ್ತೊಂದು ಘಟನೆ;
ಈ ಹಿಂದೆಯೂ ಸಹ ಇದೇ ರೀತಿ ಘಟನೆ ನಗರದ ಎನ್ ಆರ್ ಸರ್ಕಲ್ ವೃತ್ತದ ಬಳಿ ನಡೆದಿತ್ತು. ಮಲಗಿದ್ದ ಭಿಕ್ಷುಕಿಯೊಬ್ಬಳ ಮೇಲೆ ಒಬ್ಬ ಅತ್ಯಾಚಾರವೆಸಗಿ ತಲೆಯ ಮೇಲೆ ಕಲ್ಲು ಎತ್ಹಾಕಿ ಕೊಲೆಗೈಯಲಾಗಿತ್ತು. ಆದ್ರೆ, ಈವರೆಗೂ ಆಗಂತುಕನ ಪತ್ತೆಯಾಗಿಲ್ಲ. ಇದೀಗ ಅಂತಹದ್ದೇ ಘಟನೆ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಣ್ಣು ಮಕ್ಕಳು ರಾತ್ರಿ ಹೊತ್ತು ಸಹ ಓಡಾಡುವುದು ಸಹಜ. ಪೊಲೀಸರು ಕೂಡ ರಾತ್ರಿ ಗಸ್ತನ್ನು ಸಮರ್ಪಕವಾಗಿ ನಿಭಾಯಿಸಬೇಕಾಗಿದೆ. ಅಲ್ಲದೆ ಈಗ ನೀಡಲಾಗುತ್ತಿರುವ ಗಸ್ತನ್ನು ಹೆಚ್ಚು ಮಾಡಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ನೀಡಬೇಕು. ಅಲ್ಲದೆ ಆದಷ್ಟು ಬೇಗ ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎನ್ನುವುದು ಸಾರ್ವಜನಿಕರ ಒತ್ತಾಯ.
A little girl whose parents had put her to sleep on the Bus stand was raped in Hassan.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am